AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿಗೆ ಟಿಸಿ ಅಳವಡಿಸಲು 45,000 ರೂ. ಲಂಚಕ್ಕೆ ಬೇಡಿಕೆ: ಜೆಸ್ಕಾಂ AEE, ಪವರ್​ಮ್ಯಾನ್​ ACB ಬಲೆಗೆ

ಹೂವಿನಹಡಗಲಿಯಲ್ಲಿ ಜೆಸ್ಕಾಂ ಎಇಇ ಭಾಸ್ಕರ್​​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹೂವಿನಹಡಗಲಿರುವ ಜೆಸ್ಕಾಂ ಕಚೇರಿಯಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂದ ಹಾಗೆ, ಭಾಸ್ಕರ್ ರೈತರೊಬ್ಬರ​ ಜಮೀನಿಗೆ ಟಿಸಿ ಅಳವಡಿಸಲು 45,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.

ಜಮೀನಿಗೆ ಟಿಸಿ ಅಳವಡಿಸಲು 45,000 ರೂ. ಲಂಚಕ್ಕೆ ಬೇಡಿಕೆ: ಜೆಸ್ಕಾಂ AEE, ಪವರ್​ಮ್ಯಾನ್​ ACB ಬಲೆಗೆ
ACB ಕಚೇರಿ
KUSHAL V
| Edited By: |

Updated on:Jun 23, 2021 | 1:38 PM

Share

ವಿಜಯನಗರ: ಹೂವಿನಹಡಗಲಿಯಲ್ಲಿ ಜೆಸ್ಕಾಂ ಎಇಇ ಭಾಸ್ಕರ್​​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹೂವಿನಹಡಗಲಿಯಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಭಾಸ್ಕರ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂದ ಹಾಗೆ, ಭಾಸ್ಕರ್ ರೈತರೊಬ್ಬರ​ ಜಮೀನಿಗೆ ಟಿಸಿ ಅಳವಡಿಸಲು 45,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಜೊತೆಗೆ, ಮುಂಗಡವಾಗಿ 25 ಸಾವಿರ ರೂ. ಲಂಚ ಸಹ ಪಡೆದಿದ್ದರಂತೆ.

ಇಂದು ಬಾಕಿ ಉಳಿದಿದ್ದ 20,000 ರೂಪಾಯಿ ಲಂಚವನ್ನು ಎಇಇ ಪರವಾಗಿ ಪವರ್​ಮ್ಯಾನ್ ಒಬ್ಬರು ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಇದೀಗ, ಜಿಲ್ಲೆಯ ಬಸರಹಳ್ಳಿತಾಂಡಾದ ರೈತ ಉಮೇಶ್​ನಿಂದ ಲಂಚ ಸ್ವೀಕಾರ ಮಾಡಿದ ಎಇಇ ಭಾಸ್ಕರ್ ಹಾಗೂ ಪವರ್​ಮ್ಯಾನ್​ ಮಾರುತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ DySP ಎಂ.ಸಿ.ಶಿವಕುಮಾರ್​ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

Published On - 6:37 pm, Fri, 19 March 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ