AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?

ಬೆಂಗಳೂರು ವಿಶ್ವವಿದ್ಯಾಲಯದ ಲೆಡೀಸ್​ ಹಾಸ್ಟೆಲ್ ಕಟ್ಟಡ ಸ್ವಚ್ಛವಿಲ್ಲದೆ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಒಂದೊಂದು ರೂಮ್​ನಲ್ಲಿ ನಾಲ್ಕರಿಂದ ಐದು ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?
ಸ್ವಚ್ಚವಿಲ್ಲದ ಶೌಚಾಲಯ
sandhya thejappa
| Edited By: |

Updated on: Dec 06, 2020 | 12:20 PM

Share

ಬೆಂಗಳೂರು ವಿಶ್ವವಿದ್ಯಾಲಯದ ಲೆಡೀಸ್​ ಹಾಸ್ಟೆಲ್ ಕಟ್ಟಡ ಸ್ವಚ್ಛವಿಲ್ಲದೆ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಒಂದೊಂದು ರೂಮ್​ನಲ್ಲಿ ನಾಲ್ಕರಿಂದ ಐದು ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬಿಸಿ ನೀರಿನ ವ್ಯವಸ್ಥೆಯಿಂದ ವಂಚಿತರಾದ ವಿದ್ಯಾರ್ಥಿನಿಯರಿಗೆ ಒಳ್ಳೆಯ ಆಹಾರ ಸಹ ಸಿಗದೆ ಹಾಸ್ಟಲ್​ನಲ್ಲಿ ಪರದಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಶೌಚಾಲಯಗಳನ್ನು ಹಾಗೂ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಲು ಸಿಬ್ಬಂದಿಯಿಲ್ಲದೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ.

ಹಾಸ್ಟೆಲ್ ತೊರೆಯುತ್ತಿರುವ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳಿಗೆ ಬಿಸಿ ನೀರು ಹಾಗೂ ಉತ್ತಮ ಊಟದ ವ್ಯವಸ್ಥೆ ಮಾಡಬೇಕು. ಹಾಸ್ಟೆಲ್ ಎಂಟ್ರಿಗೆ ಥರ್ಮಲ್ ಸ್ಕ್ಯಾನರ್​ ಅಳವಡಿಸಿ, ಕಟ್ಟಡವನ್ನು ಸ್ಯಾನಿಟೈಸ್ ಮಾಡಬೇಕು. ರೂಮ್​ಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಶೌಚಾಲಯ ಕೊಠಡಿಗಳನ್ನು ಸ್ವಚ್ಛಗೊಳಿಸಬೇಕು. ಹಾಸ್ಟೆಲ್ ಪ್ರವೇಶಕ್ಕೆ ಕಡ್ಡಾಯವಾಗಿ ಕೊವಿಡ್ ಪರೀಕ್ಷೆ ಮಾಡಿಸಬೇಕೆಂದು ಸರ್ಕಾರದಿಂದ ಕೆಲವು ಮಾರ್ಗಸೂಚೆ ಬಿಡುಗಡೆಯಾಗಿತ್ತು.​ ಆದ್ರೆ, ಈ ಯಾವುದೇ ನಿಯಮಗಳು ವಿ.ವಿ ಹಾಸ್ಟೆಲ್​ನಲ್ಲಿ ಪಾಲನೆಯಾಗುತ್ತಿಲ್ಲ.

ಸದ್ಯಕ್ಕೆ ಮಾಸ್ಕ್ ಧರಿಸುವುದನ್ನು ಮಾತ್ರ ಕಡ್ಡಾಯ ಮಾಡಿದ್ದು, ಬೇರೆ ಯಾವ ರೂಲ್ಸ್​ಗಳತ್ತ ಗಮನ ಹರಿಸಿಲಾಗುತ್ತಿಲ್ಲ. ಆದರೆ, ತಿಂಗಳಿಗೆ 1,200 ರೂ. ಇದ್ದ ಹಾಸ್ಟೆಲ್ ಫೀಸ್ ಈಗ ಏಕಾಏಕಿ 3,200 ರೂ. ಗೆ  ಏರಿಕೆ ಮಾಡಿಲಾಗಿದೆ. ಇದನ್ನು, V-Cರವರ ಗಮನಕ್ಕೆ ತರಲು ಹೋದ್ರೆ ಕುಲಪತಿಗಳು ಕೈಗೆ ಸಿಗುತ್ತಿಲ್ಲವೆಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಹಾಗಾಗಿ, ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆಯಲು ಮುಂದಾಗಿದ್ದಾರೆ.

ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ನೇಣಿಗೆ ಶರಣು

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ