AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?

ಬೆಂಗಳೂರು ವಿಶ್ವವಿದ್ಯಾಲಯದ ಲೆಡೀಸ್​ ಹಾಸ್ಟೆಲ್ ಕಟ್ಟಡ ಸ್ವಚ್ಛವಿಲ್ಲದೆ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಒಂದೊಂದು ರೂಮ್​ನಲ್ಲಿ ನಾಲ್ಕರಿಂದ ಐದು ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?
ಸ್ವಚ್ಚವಿಲ್ಲದ ಶೌಚಾಲಯ
sandhya thejappa
| Edited By: |

Updated on: Dec 06, 2020 | 12:20 PM

Share

ಬೆಂಗಳೂರು ವಿಶ್ವವಿದ್ಯಾಲಯದ ಲೆಡೀಸ್​ ಹಾಸ್ಟೆಲ್ ಕಟ್ಟಡ ಸ್ವಚ್ಛವಿಲ್ಲದೆ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಒಂದೊಂದು ರೂಮ್​ನಲ್ಲಿ ನಾಲ್ಕರಿಂದ ಐದು ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬಿಸಿ ನೀರಿನ ವ್ಯವಸ್ಥೆಯಿಂದ ವಂಚಿತರಾದ ವಿದ್ಯಾರ್ಥಿನಿಯರಿಗೆ ಒಳ್ಳೆಯ ಆಹಾರ ಸಹ ಸಿಗದೆ ಹಾಸ್ಟಲ್​ನಲ್ಲಿ ಪರದಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಶೌಚಾಲಯಗಳನ್ನು ಹಾಗೂ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಲು ಸಿಬ್ಬಂದಿಯಿಲ್ಲದೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರು ನರಕಯಾತನೆ ಅನುಭವಿಸುತ್ತಿದ್ದಾರೆ.

ಹಾಸ್ಟೆಲ್ ತೊರೆಯುತ್ತಿರುವ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳಿಗೆ ಬಿಸಿ ನೀರು ಹಾಗೂ ಉತ್ತಮ ಊಟದ ವ್ಯವಸ್ಥೆ ಮಾಡಬೇಕು. ಹಾಸ್ಟೆಲ್ ಎಂಟ್ರಿಗೆ ಥರ್ಮಲ್ ಸ್ಕ್ಯಾನರ್​ ಅಳವಡಿಸಿ, ಕಟ್ಟಡವನ್ನು ಸ್ಯಾನಿಟೈಸ್ ಮಾಡಬೇಕು. ರೂಮ್​ಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಶೌಚಾಲಯ ಕೊಠಡಿಗಳನ್ನು ಸ್ವಚ್ಛಗೊಳಿಸಬೇಕು. ಹಾಸ್ಟೆಲ್ ಪ್ರವೇಶಕ್ಕೆ ಕಡ್ಡಾಯವಾಗಿ ಕೊವಿಡ್ ಪರೀಕ್ಷೆ ಮಾಡಿಸಬೇಕೆಂದು ಸರ್ಕಾರದಿಂದ ಕೆಲವು ಮಾರ್ಗಸೂಚೆ ಬಿಡುಗಡೆಯಾಗಿತ್ತು.​ ಆದ್ರೆ, ಈ ಯಾವುದೇ ನಿಯಮಗಳು ವಿ.ವಿ ಹಾಸ್ಟೆಲ್​ನಲ್ಲಿ ಪಾಲನೆಯಾಗುತ್ತಿಲ್ಲ.

ಸದ್ಯಕ್ಕೆ ಮಾಸ್ಕ್ ಧರಿಸುವುದನ್ನು ಮಾತ್ರ ಕಡ್ಡಾಯ ಮಾಡಿದ್ದು, ಬೇರೆ ಯಾವ ರೂಲ್ಸ್​ಗಳತ್ತ ಗಮನ ಹರಿಸಿಲಾಗುತ್ತಿಲ್ಲ. ಆದರೆ, ತಿಂಗಳಿಗೆ 1,200 ರೂ. ಇದ್ದ ಹಾಸ್ಟೆಲ್ ಫೀಸ್ ಈಗ ಏಕಾಏಕಿ 3,200 ರೂ. ಗೆ  ಏರಿಕೆ ಮಾಡಿಲಾಗಿದೆ. ಇದನ್ನು, V-Cರವರ ಗಮನಕ್ಕೆ ತರಲು ಹೋದ್ರೆ ಕುಲಪತಿಗಳು ಕೈಗೆ ಸಿಗುತ್ತಿಲ್ಲವೆಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಹಾಗಾಗಿ, ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆಯಲು ಮುಂದಾಗಿದ್ದಾರೆ.

ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ನೇಣಿಗೆ ಶರಣು

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು