AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಚ್ ಪಾದ್ರಿಯ ಜೊತೆ ಯುವತಿ ನಾಪತ್ತೆ : ವಿಡಿಯೋ ಮೂಲಕ ಸಿಕ್ತು ಬಿಗ್ ಟ್ವಿಸ್ಟ್

ಚರ್ಚ್ ಪಾದ್ರಿ (ಡಿ.16) ರಂದು ಯುವತಿಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಪೋಷಕರು ಠಾಣೆಗೆ ದೂರು ನೀಡಿದ್ದರು. ತಾನು ಇದ್ದ ಸ್ಥಳದಿಂದ ಯುವತಿ ಕಳುಹಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಚರ್ಚ್ ಪಾದ್ರಿಯ ಜೊತೆ ಯುವತಿ ನಾಪತ್ತೆ : ವಿಡಿಯೋ ಮೂಲಕ ಸಿಕ್ತು ಬಿಗ್ ಟ್ವಿಸ್ಟ್
shruti hegde
| Updated By: ಸಾಧು ಶ್ರೀನಾಥ್​|

Updated on: Dec 29, 2020 | 10:48 AM

Share

ಬಳ್ಳಾರಿ: ಚರ್ಚ್ ಪಾದ್ರಿಯ  ಜೊತೆ ಯುವತಿ ನಾಪತ್ತೆಯಾಗಿರುವ ಪ್ರಕರಣ ಡಿ. 16 ರಂದು ವರದಿಯಾಗಿತ್ತು. ಚರ್ಚ್​ ಪಾದ್ರಿ ತಮ್ಮ ಮಗಳನ್ನು (ಯುವತಿಯನ್ನು) ಕಿಡ್ನಾಪ್ ಮಾಡಿರುವುದಾಗಿ ಪೋಷಕರು ಠಾಣೆಗೆ ದೂರು ನೀಡಿದ್ದರು. ಇದೀಗ, ಯುವತಿ ಕಳುಹಿಸಿರುವ ವಿಡಿಯೋದಲ್ಲಿ ಯುವತಿ ತಾನು ರವಿಕುಮಾರ್ ( ಪಾದ್ರಿ) ಜೊತೆ ಸ್ವ ಇಚ್ಛೆಯಿಂದ ಮದುವೆಯಾಗಿದ್ದೇನೆ ಎಂದು ತಿಳಿಸಿದ್ದಾಳೆ.

ಯುವತಿ ಕಳುಹಿಸಿರುವ ವಿಡಿಯೋ ವೈರಲ್ ಆಗಿದ್ದು, ನಾನು ನನ್ನಿಷ್ಟದಂತೆ ಚರ್ಚ್​ ಪಾದ್ರಿ ರವಿಕುಮಾರ್ ಜೊತೆ ಬಂದಿದ್ದೇನೆ. ಇಬ್ಬರೂ ಸೇರಿ ಮದುವೆಯಾಗಿದ್ದೇವೆ. ರವಿ ಕುಮಾರ್​ಗೆ ನನ್ನ ಪೋಷಕರು ಜೀವ ಬೆದರಿಕೆ ಒಡ್ಡುತ್ತಿದ್ದಾರೆ. ನಮಗೆ ರಕ್ಷಣೆ ನೀಡಿ ಎಂದು ಯುವತಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ನಾನು ಚರ್ಚ್​ಗೆ ಹೋಗುವುದು ಪೋಷಕರಿಗೆ ಇಷ್ಟವಿರಲಿಲ್ಲ. ಪೋಷಕರು ನನ್ನ ಮತ್ತು ರವಿಕುಮಾರ್ ಮಧ್ಯೆ ಸಂಬಂಧ ಕಲ್ಪಿಸಿದ್ದು. ಇದೀಗ, ರವಿಕುಮಾರ್ ನನ್ನನ್ನು ಕಿಡ್ನಾಪ್​ ಮಾಡಿರುವುದಾಗಿ ದೂರು ನೀಡಿದ್ದಾರೆ. ಪೋಷಕರು ಹೇಳಿರುವುದು ಸುಳ್ಳು. ನಾನು ಸ್ವ-ಇಚ್ಛೆಯಿಂದ ರವಿಕುಮಾರ್​ನೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳಿದ್ದಾಳೆ.

ಬಾಮ್ಮ, ಪರೀಕ್ಷೆ ಬರೆಯಮ್ಮ.. ಆಮೇಲೆ ಅವನ ಜೊತೆಯೇ ಮದ್ವೆ ಮಾಡಿಸ್ತೀನಿ: ಅಪ್ಪನ ಕಣ್ಣೀರಧಾರೆ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್