AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಗ್ಲೂ ನಿಮ್ಮ ಆಧಾರ್ ಕಾರ್ಡ್ ಕೊಡಿ, ನಾನು ಸಾಲ ಮರುಪಾವತಿ ಮಾಡ್ತೀನಿ’

ಚಿಕ್ಕಬಳ್ಳಾಪುರ: ಡಿಸಿಸಿ ಬ್ಯಾಂಕ್​ಗಳು ಸರಿಯಾಗಿ ಕೆಲಸ ಮಾಡಿಲ್ಲ, ಇದ್ರಿಂದ ಕೆಲವೊಂದು ಕಡೆ ಜನರಿಗೆ ಸಾಲ ಮರುವಾವತಿ ಆಗಿಲ್ಲ. ಈಗಲೂ ಆಧಾರ್ ಕಾರ್ಡ್ ಕೊಡಿ, ನಾನು ಸಾಲ ಮರುಪಾವತಿ ಮಾಡಿಸುತ್ತೇನೆ ಎಂದು ಜೆಡಿಎಸ್ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್​. ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದರು. ಆದ್ರೆ, ಬಹುತೇಕ ಕಡೆ ರೈತರ ಸಾಲ ಇನ್ನೂ ಮರುಪಾವತಿಯಾಗಿಲ್ಲ. ಈ ಬಗ್ಗೆ ಮಾತನಾಡಿದ ಹೆಚ್​ಡಿಕೆ, ಈಗಲೂ ಆಧಾರ್​ ಕಾರ್ಡ್​ […]

‘ಈಗ್ಲೂ ನಿಮ್ಮ ಆಧಾರ್ ಕಾರ್ಡ್ ಕೊಡಿ, ನಾನು ಸಾಲ ಮರುಪಾವತಿ ಮಾಡ್ತೀನಿ’
ಸಾಧು ಶ್ರೀನಾಥ್​
|

Updated on: Dec 02, 2019 | 3:38 PM

Share

ಚಿಕ್ಕಬಳ್ಳಾಪುರ: ಡಿಸಿಸಿ ಬ್ಯಾಂಕ್​ಗಳು ಸರಿಯಾಗಿ ಕೆಲಸ ಮಾಡಿಲ್ಲ, ಇದ್ರಿಂದ ಕೆಲವೊಂದು ಕಡೆ ಜನರಿಗೆ ಸಾಲ ಮರುವಾವತಿ ಆಗಿಲ್ಲ. ಈಗಲೂ ಆಧಾರ್ ಕಾರ್ಡ್ ಕೊಡಿ, ನಾನು ಸಾಲ ಮರುಪಾವತಿ ಮಾಡಿಸುತ್ತೇನೆ ಎಂದು ಜೆಡಿಎಸ್ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್​. ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈತ್ರಿ ಸರ್ಕಾರದ ಅವಧಿಯಲ್ಲಿ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದರು. ಆದ್ರೆ, ಬಹುತೇಕ ಕಡೆ ರೈತರ ಸಾಲ ಇನ್ನೂ ಮರುಪಾವತಿಯಾಗಿಲ್ಲ. ಈ ಬಗ್ಗೆ ಮಾತನಾಡಿದ ಹೆಚ್​ಡಿಕೆ, ಈಗಲೂ ಆಧಾರ್​ ಕಾರ್ಡ್​ ಕೊಟ್ರೆ ತಾವೇ ಸಾಲ ಮರುಪಾವತಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಡಿಸಿಸಿ ಬ್ಯಾಂಕ್​ಗಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ