AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನ, ಬೆಳ್ಳಿ ದರ ಏರಿಕೆ.. ಆಭರಣ ಪ್ರಿಯರಿಗೆ ಮೇಲಿಂದ ಮೇಲೆ ನಿರಾಸೆ!

Gold Silver Price in Bangalore: ದಿನ ಸಾಗುತ್ತಿದ್ದಂತೆಯೇ ಚಿನ್ನದ ದರ ಏರುತ್ತಲೇ ಇದೆ. ಬೆಳ್ಳಿ ದರವೂ ಇಂದು ಏರಿಕೆಯಾಗಿದೆ. ಹಾಗಿದ್ದಲ್ಲಿ ವಿವಿಧ ನಗರಗಳಲ್ಲಿ ಚಿನ್ನದ ದರ ವಹಿವಾಟು ಹೇಗಿದೆ ಎಂಬುದರ ವಿವರ ಇಲ್ಲಿದೆ.

Gold Rate Today: ಚಿನ್ನ, ಬೆಳ್ಳಿ ದರ ಏರಿಕೆ.. ಆಭರಣ ಪ್ರಿಯರಿಗೆ ಮೇಲಿಂದ ಮೇಲೆ ನಿರಾಸೆ!
ಚಿನ್ನದ ಆಭರಣ (ಪ್ರಾತಿನಿಧಿಕ ಚಿತ್ರ)
Follow us
shruti hegde
|

Updated on:Apr 09, 2021 | 8:24 AM

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಏರಿಕೆಯಾಗಿದೆ. ಕಳೆದ ವಾರದಿಂದ ಚಿನ್ನದ ದರ ಏರುತ್ತಲೇ ಇದೆ. ಇಂದು ಬೆಂಗಳೂರಿಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,000 ರೂಪಾಯಿ ಇದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,900 ರೂಪಾಯಿಗೆ ಏರಿದೆ. ಬೆಳ್ಳಿ ದರವೂ ಇಂದು ಏರಿಕೆಯಾಗಿದ್ದು, 1ಕೆಜಿ ಬೆಳ್ಳಿ ದರ ಇಂದು 66,660 ರೂಪಾಯಿಗೆ ಏರಿಕೆಯಾಗಿದೆ.

ಹಾಗೆಯೇ ವಿವಿಧ ನಗರಗಳಲ್ಲಿ ಚಿನ್ನದ ದರವನ್ನು ಗಮನಿಸಿದಾಗ, ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೊಲ್ಕತ್ತಾದಲ್ಲಿ ಚಿನ್ನದ ದರ ಏರಿಕೆಯಾಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ದರ 44 ರೂಪಾಯಿ ಗಡಿ ದಾಟಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ದರ 48 ಸಾವಿರದ ಗಡಿ ಏರಿಕೆಯಾಗಿದೆ. ಚೆನ್ನೈನಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ದರ 42,970 ರೂಪಾಯಿಗೆ ಮಾರಾಟವಾಗಿದೆ. 24 ಕ್ಯಾರೆಟ್ ಚಿನ್ನದ ದರ 46,890 ರೂಪಾಯಿ ಆಗಿದೆ.

ಇನ್ನು, ಕೊಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44 ಸಾವಿರ ರೂಪಾಯಿ ಗಡಿ ದಾಟಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47 ಸಾವಿರದ ಆಸು-ಪಾಸಿನಲ್ಲಿದೆ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ದರ 44,309 ರೂಪಾಯಿಗೆ ನಿನ್ನೆ ಮಾರಾಟವಾಗಿತ್ತು.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ 1 ಗ್ರಾಂ ಚಿನ್ನದ ದರ ಇಂದು 4,265 ರೂಪಾಯಿಗೆ ಮಾರಾಟವಾಗಿದ್ದು ಇಂದು 4,300 ರೂಪಾಯಿಗೆ ಜಿಗಿದಿದೆ. 8 ಗ್ರಾಂ ಚಿನ್ನದ ದರ ನಿನ್ನೆ 34,120 ರೂಪಾಯಿಗೆ ಮಾರಾಟವಾಗಿದ್ದು ಇಂದು 34,400 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 42,650 ರೂಪಾಯಿಗೆ ಮಾರಾಟವಾಗಿದ್ದು ಇಂದು 43,000 ರೂಪಾಯಿಗೆ ಜಿಗಿದಿದೆ. 100 ಗ್ರಾಂ ಚಿನ್ನದ ದರ ನಿನ್ನೆ 4,26,500 ರೂಪಾಯಿಗೆ ಮಾರಾಟವಾಗಿದ್ದು ಇಂದು 4,30,000 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,500 ರೂಪಾಯಿ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ದರ ಮಾಹಿತಿ 1 ಗ್ರಾಂ ಚಿನ್ನದ ದರ ನಿನ್ನೆ 4,653 ರೂಪಾಯಿಗೆ ಮಾರಾಟವಾಗಿತ್ತು. ಇಂದು ದರ 4,690 ರೂಪಾಯಿಗೆ ಏರಿಕೆಯಾಗಿದೆ. 8 ಗ್ರಾಂ ಚಿನ್ನದ ದರ ನಿನ್ನೆ 37,520 ರೂಪಾಯಿಗೆ ಮಾರಾಟವಾಗಿದ್ದು ಇಂದು 37,520 ರೂಪಾಯಿಗೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 46,530 ರೂಪಾಯಿಗೆ ಏರಿಕೆಯಾಗಿದ್ದು ಇಂದು ದರ 46,900 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರ ನಿನ್ನೆ 4,65,300 ರೂಪಾಯಿಗೆ ಮಾರಾಟವಾಗಿದ್ದು ಇಂದು 4,69,000 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,700 ರೂಪಾಯಿ ಏರಿಕೆಯಾಗಿದೆ.

ಬೆಳ್ಳಿ ದರ ಮಾಹಿತಿ 1 ಗ್ರಾಂ ಬೆಳ್ಳಿ ದರ ನಿನ್ನೆ 66.30 ರೂಪಾಯಿಗೆ ಮಾರಾಟವಾಗಿದೆ. ಇಂದು ದರ ಏರಿಕೆಯ ನಂತರ 66.66 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 530.40 ರೂಪಾಯಿಗೆ ಮಾರಾಟವಾಗಿದ್ದು ಇಂದು 533.28 ರೂಪಾಯಿಗೆ ಏರಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 663 ರೂಪಾಯಿ ಇದ್ದು, ಇಂದು ದರ 666.60 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ನಿನ್ನೆ 6,630 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 6,666 ರೂಪಾಯಿ ಆಗಿದೆ. 1 ಕೆಜಿ ಬೆಳ್ಳಿ ದರ ನಿನ್ನೆ 66,300 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 66,660 ರೂಪಾಯಿಗೆ ಏರಿದೆ. ದೈನಂದಿನ ದರ ಬದಲಾವಣೆಯಲ್ಲಿ 360 ರೂಪಾಯಿ ಏರಿಕೆಯಾಗಿದೆ.

ಇದನ್ನೂ ಓದಿ: Gold Rate Today: ಇಂದೂ ಏರಿದೆ ಚಿನ್ನದ ಮೌಲ್ಯ.. ಇಲ್ಲಿದೆ ದರ ವಿವರ!

Gold Rate Today: ಅಮ್ಮನಿಗೆ ಚಿನ್ನದ ಉಡುಗೊರೆ ಕೊಡುವ ಮನಸ್ಸಿದೆಯೇ?‌ ಕೊಳ್ಳುವುದಾದರೆ ಇಂದಿನ ಚಿನ್ನದ ದರ ಗಮನಿಸಿ!

Published On - 8:21 am, Fri, 9 April 21

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್