AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯ ಇಂದಿರಾ ಕ್ಯಾಂಟೀನ್​ನಲ್ಲಿ ಗೋಲ್ಮಾಲ್; ತಹಶೀಲ್ದಾರ್ ದಾಳಿ ವೇಳೆ ಅಕ್ರಮ ಬಯಲು

ನಿತ್ಯ 450 ಜನರಿಗೆ ಊಟ, ತಿಂಡಿ ಮಾಡಿದ್ದೇವೆ ಎಂದು ಕ್ಯಾಂಟೀನ್ ಸಿಬ್ಬಂದಿ ಲೆಕ್ಕ ಬರೆದಿದ್ದರು. ಆದರೆ ಊಟ ತಿಂಡಿಗೆ ಹೋದರೆ ಕ್ಯಾಂಟೀನ್​ನಲ್ಲಿ ಖಾಲಿಯಾಗಿರುತ್ತದೆ. ಮೇಯರ್ ಎಸ್.ಟಿ. ವೀರೇಶ್, ಆಯುಕ್ತ ವಿಶ್ವನಾಥ ಮುದಜ್ಜಿ ಹಾಗೂ ತಹಶೀಲ್ದಾರ್ ಗಿರೀಶ್ ದಾಳಿ ನಡೆಸಿದ ಬಳಿಕ ಸತ್ಯ ಬಯಲಾಗಿದೆ.

ದಾವಣಗೆರೆಯ ಇಂದಿರಾ ಕ್ಯಾಂಟೀನ್​ನಲ್ಲಿ ಗೋಲ್ಮಾಲ್; ತಹಶೀಲ್ದಾರ್ ದಾಳಿ ವೇಳೆ ಅಕ್ರಮ ಬಯಲು
ಲೆಕ್ಕ ಪರಿಶೀಲನೆ
sandhya thejappa
|

Updated on: May 30, 2021 | 11:24 AM

Share

ದಾವಣಗೆರೆ: ಲಾಕ್​ಡೌನ್​ನಿಂದ ಜನ ಊಟಕ್ಕೆ ಪರದಾಡುತ್ತಾರೆ ಎಂದು ಸರ್ಕಾರ ಇಂದಿರಾ ಕ್ಯಾಂಟೀನ್ ಆರಂಭಿಸಿತು. ಆದರೆ ಈ ಸಂದಿಗ್ಧ ಕಾಲದಲ್ಲಿ ಕ್ಯಾಂಟೀನ್ ಸಿಬ್ಬಂದಿ ಗೋಲ್ಮಾಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಗರದ ಮಹಾನಗರ ಪಾಲಿಕೆ ಪಕ್ಕದ ಇಂದಿರಾ ಕ್ಯಾಂಟೀನ್ನಲ್ಲಿ ಗೋಲ್ಮಾಲ್ ನಡೆಯುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೇಯರ್ ಮತ್ತು ತಹಶೀಲ್ದಾರ್ ದಾಳಿ ವೇಳೆ ಅಕ್ರಮ ಬಯಲಾಗಿದೆ.

ನಿತ್ಯ 450 ಜನರಿಗೆ ಊಟ, ತಿಂಡಿ ಮಾಡಿದ್ದೇವೆ ಎಂದು ಕ್ಯಾಂಟೀನ್ ಸಿಬ್ಬಂದಿ ಲೆಕ್ಕ ಬರೆದಿದ್ದರು. ಆದರೆ ಊಟ ತಿಂಡಿಗೆ ಹೋದರೆ ಕ್ಯಾಂಟೀನ್​ನಲ್ಲಿ ಖಾಲಿಯಾಗಿರುತ್ತದೆ. ಮೇಯರ್ ಎಸ್.ಟಿ. ವೀರೇಶ್, ಆಯುಕ್ತ ವಿಶ್ವನಾಥ ಮುದಜ್ಜಿ ಹಾಗೂ ತಹಶೀಲ್ದಾರ್ ಗಿರೀಶ್ ದಾಳಿ ನಡೆಸಿದ ಬಳಿಕ ಸತ್ಯ ಬಯಲಾಗಿದೆ.

ಪೊಲೀಸ್ ಇಲಾಖೆಯಿಂದ ಕೊರೊನಾ ಜಾಗೃತಿ ದಾವಣಗೆರೆ ತಾಲೂಕಿನ ಮುದಹದಡಿಯಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಹೆಚ್ಚಾದ ಕಾರಣ ಪೊಲೀಸ್ ಇಲಾಖೆ ಗ್ರಾಮ ಗ್ರಾಮಗಳಲ್ಲಿ ಕೊರೊನಾ ಜಾಗೃತಿ ಮೂಡಿಸುತ್ತಿದ್ದಾರೆ. ಇಡೀ ಗ್ರಾಮದ ಜನರಿಗೆ ಸ್ಯಾನಿಟೇಜರ್, ಮಾಸ್ಕ್ ವಿತರಣೆ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾಮಾಂತರ ಡಿವೈಎಸ್​ಪಿ ನರಸಿಂಹ ತಾಮ್ರಧ್ವಜ ನೇತೃತ್ವದಲ್ಲಿ ಮಾಸ್ಕ್, ಸ್ಯಾನಿಟೇಜರ್ ವಿತರಣೆ ಮಾಡುತ್ತಿದ್ದಾರೆ. ಯಾರು ಕೂಡ ಅನಗತ್ಯವಾಗಿ ಹೊರ ಹೋಗಬೇಡಿ ಎಂದು ತೆರೆದ ವಾಹನದಲ್ಲಿ ಮೈಕ್ ಮೂಲಕ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.

ಇದನ್ನೂ ಓದಿ

43 ಕೆಜಿ ತೂಕ ಇಳಿಸಿ ತಮ್ಮ ಜೀವನದ ಸ್ಪೂರ್ತಿದಾಯಕ ಕಥೆ ಹಂಚಿಕೊಂಡ ಐಪಿಎಸ್​ ಅಧಿಕಾರಿ

ವ್ಯಾಕ್ಸಿನ್ ಕ್ಯಾರಿಯರ್ ಆವಿಷ್ಕಾರ; ಲಸಿಕೆ ಪೋಲಾಗುವುದನ್ನು ತಪ್ಪಿಸಲು ಉಡುಪಿ ಯುವಕರ ತಂಡದಿಂದ ವಿನೂತನ ಪ್ರಯೋಗ

(Golmaal is happening at Indira Canteen in Davanagere)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?