AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರೇ ತೀರ್ಮಾನಿಸಿ ರಾಜ್ಯದ ತೀರ್ಮಾನ ಅನ್ತಾರೆ..! ಸಚಿವ ಸುರೇಶ್​ಗೆ ಗೂಳಿಹಟ್ಟಿ ಟಾಂಗ್

ಚಿತ್ರದುರ್ಗ: ಮಹಾಮಾರಿ ಕೊರೊನಾದಿಂದಾಗಿ ರಾಜ್ಯದಲ್ಲಿ ಮುಚ್ಚಿದ ಶಾಲೆ ಬಾಗಿಲುಗಳು ತೆರೆದೇ ಇಲ್ಲ. ಈ ನಡುವೆ ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿರುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವರ ಹೇಳಿಕೆಗೆ ಗೂಳಿಹಟ್ಟಿ ಶೇಖರ್ ಟಾಂಗ್ ಕೊಟ್ಟಿದ್ದಾರೆ. ಶಾಸಕರ ಅಭಿಪ್ರಾಯ ಸಂಗ್ರಹ ಕಣ್ಣೊರೆಸುವ ತಂತ್ರವಷ್ಟೇ. ಶಾಸಕರ ಸಲಹೆ ಸೂಚನೆಗಳನ್ನ ಅವರು ತೆಗೆದುಕೊಳ್ಳುವುದಿಲ್ಲ. ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಅತ್ಯಂತ ಮೇಧಾವಿ. ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಯನ ಮಾಡಿ ಇತಿಹಾಸ ಬರೆದಿದ್ದಾರೆ. ಶಾಸಕರಿಗೆ […]

ಸಚಿವರೇ ತೀರ್ಮಾನಿಸಿ ರಾಜ್ಯದ ತೀರ್ಮಾನ ಅನ್ತಾರೆ..! ಸಚಿವ ಸುರೇಶ್​ಗೆ ಗೂಳಿಹಟ್ಟಿ ಟಾಂಗ್
ಆಯೇಷಾ ಬಾನು
| Edited By: |

Updated on: Sep 29, 2020 | 11:11 AM

Share

ಚಿತ್ರದುರ್ಗ: ಮಹಾಮಾರಿ ಕೊರೊನಾದಿಂದಾಗಿ ರಾಜ್ಯದಲ್ಲಿ ಮುಚ್ಚಿದ ಶಾಲೆ ಬಾಗಿಲುಗಳು ತೆರೆದೇ ಇಲ್ಲ. ಈ ನಡುವೆ ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿರುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವರ ಹೇಳಿಕೆಗೆ ಗೂಳಿಹಟ್ಟಿ ಶೇಖರ್ ಟಾಂಗ್ ಕೊಟ್ಟಿದ್ದಾರೆ.

ಶಾಸಕರ ಅಭಿಪ್ರಾಯ ಸಂಗ್ರಹ ಕಣ್ಣೊರೆಸುವ ತಂತ್ರವಷ್ಟೇ. ಶಾಸಕರ ಸಲಹೆ ಸೂಚನೆಗಳನ್ನ ಅವರು ತೆಗೆದುಕೊಳ್ಳುವುದಿಲ್ಲ. ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಅತ್ಯಂತ ಮೇಧಾವಿ. ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಯನ ಮಾಡಿ ಇತಿಹಾಸ ಬರೆದಿದ್ದಾರೆ. ಶಾಸಕರಿಗೆ ಈ ಬಗ್ಗೆ ಏನೂ ಗೊತ್ತಿಲ್ಲ ಅಂದುಕೊಂಡಿದ್ದಾರೆ. ಸಚಿವರೇ ತೀರ್ಮಾನಿಸಿ ರಾಜ್ಯದ ತೀರ್ಮಾನ ಎನ್ನುತ್ತಾರೆ ಎಂದು ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಟಾಂಗ್ ಕೊಟ್ಟಿದ್ದಾರೆ.

ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್