AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಸ್ಮಾ ದಾನ ಮಾಡಿದ್ರೇ ರಾಜ್ಯ ಸರ್ಕಾರದಿಂದ ಸಿಗುತ್ತೆ 5,000 ರೂ. ಆರೈಕೆ ಭತ್ಯೆ

ಬೆಂಗಳೂರು: ಕೊವಿಡ್ ಸೋಂಕಿನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದರೆ ಸರ್ಕಾರವು‌ 5,000 ರೂಪಾಯಿ‌ ಆರೈಕೆ ‌ಭತ್ಯೆ ನೀಡಬೇಕೆಂದು ಕೊವಿಡ್ ಮಾನವ ಶಕ್ತಿ ಮತ್ತು ತರಬೇತಿ ಟಾಸ್ಕ್ ಫೋರ್ಸ್ ಈ ಹಿಂದೆ ಶಿಫಾರಸು ಮಾಡಿತ್ತು. ಇದೀಗ, ಈ ಶಿಫಾರಸ್ಸಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಹೌದು, ಸಕ್ರೀಯ ರೋಗಿಗಳ‌ ಚಿಕಿತ್ಸೆಗೆ ಈಗಾಗಲೇ ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾ ಸಹಕಾರಿಯಾಗಲಿದೆ. ಹೀಗಾಗಿ, ಸೋಂಕಿನಿಂದ ಗುಣಮುಖರಾದವರು ಡಿಸ್ಚಾರ್ಜ್​ ಆದ‌ 14 ರಿಂದ 28 ದಿನಗಳ ಒಳಗಾಗಿ ಪ್ಲಾಸ್ಮಾ ದಾನ ಮಾಡಬಹುದು. ಹೀಗಾಗಿ, […]

ಪ್ಲಾಸ್ಮಾ ದಾನ ಮಾಡಿದ್ರೇ ರಾಜ್ಯ ಸರ್ಕಾರದಿಂದ ಸಿಗುತ್ತೆ 5,000 ರೂ. ಆರೈಕೆ ಭತ್ಯೆ
ಸಾಧು ಶ್ರೀನಾಥ್​
| Edited By: |

Updated on:Jul 15, 2020 | 6:53 PM

Share

ಬೆಂಗಳೂರು: ಕೊವಿಡ್ ಸೋಂಕಿನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದರೆ ಸರ್ಕಾರವು‌ 5,000 ರೂಪಾಯಿ‌ ಆರೈಕೆ ‌ಭತ್ಯೆ ನೀಡಬೇಕೆಂದು ಕೊವಿಡ್ ಮಾನವ ಶಕ್ತಿ ಮತ್ತು ತರಬೇತಿ ಟಾಸ್ಕ್ ಫೋರ್ಸ್ ಈ ಹಿಂದೆ ಶಿಫಾರಸು ಮಾಡಿತ್ತು. ಇದೀಗ, ಈ ಶಿಫಾರಸ್ಸಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಹೌದು, ಸಕ್ರೀಯ ರೋಗಿಗಳ‌ ಚಿಕಿತ್ಸೆಗೆ ಈಗಾಗಲೇ ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾ ಸಹಕಾರಿಯಾಗಲಿದೆ. ಹೀಗಾಗಿ, ಸೋಂಕಿನಿಂದ ಗುಣಮುಖರಾದವರು ಡಿಸ್ಚಾರ್ಜ್​ ಆದ‌ 14 ರಿಂದ 28 ದಿನಗಳ ಒಳಗಾಗಿ ಪ್ಲಾಸ್ಮಾ ದಾನ ಮಾಡಬಹುದು.

ಹೀಗಾಗಿ, ಗುಣಮುಖರಾದವರು ಅತಿ ಹೆಚ್ಚು ಸಂಖ್ಯೆಯಲ್ಲಿ ಬಂದು ಪ್ಲಾಸ್ಮಾ ದಾನ ಮಾಡೋಕೆ ಪ್ರೋತ್ಸಾಹಿಸಲು ಸರ್ಕಾರ 5 ಸಾವಿರ ರೂಪಾಯಿಗಳ‌ ಆರೈಕೆ ‌ಭತ್ಯೆ ನೀಡುವುದಾಗಿ ಘೋಷಣೆ ಮಾಡಿದೆ. ಪ್ಲಾಸ್ಮಾ ದಾನ ಮಾಡಿದವರಿಗೆ ಈ ಆರೈಕೆ ‌ಭತ್ಯೆಯ ಮೂಲಕ ಉತ್ತಮ ಗುಣಮಟ್ಟದ ಆಹಾರ ಖರೀದಿಸಲು ನೆರವಾಗಲಿದೆ ಎಂದು ನೀಡಲಾಗುತ್ತಿದೆ.

Published On - 6:52 pm, Wed, 15 July 20

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?