AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಸ್ಮಾ ದಾನ ಮಾಡಿದ್ರೇ ರಾಜ್ಯ ಸರ್ಕಾರದಿಂದ ಸಿಗುತ್ತೆ 5,000 ರೂ. ಆರೈಕೆ ಭತ್ಯೆ

ಬೆಂಗಳೂರು: ಕೊವಿಡ್ ಸೋಂಕಿನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದರೆ ಸರ್ಕಾರವು‌ 5,000 ರೂಪಾಯಿ‌ ಆರೈಕೆ ‌ಭತ್ಯೆ ನೀಡಬೇಕೆಂದು ಕೊವಿಡ್ ಮಾನವ ಶಕ್ತಿ ಮತ್ತು ತರಬೇತಿ ಟಾಸ್ಕ್ ಫೋರ್ಸ್ ಈ ಹಿಂದೆ ಶಿಫಾರಸು ಮಾಡಿತ್ತು. ಇದೀಗ, ಈ ಶಿಫಾರಸ್ಸಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಹೌದು, ಸಕ್ರೀಯ ರೋಗಿಗಳ‌ ಚಿಕಿತ್ಸೆಗೆ ಈಗಾಗಲೇ ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾ ಸಹಕಾರಿಯಾಗಲಿದೆ. ಹೀಗಾಗಿ, ಸೋಂಕಿನಿಂದ ಗುಣಮುಖರಾದವರು ಡಿಸ್ಚಾರ್ಜ್​ ಆದ‌ 14 ರಿಂದ 28 ದಿನಗಳ ಒಳಗಾಗಿ ಪ್ಲಾಸ್ಮಾ ದಾನ ಮಾಡಬಹುದು. ಹೀಗಾಗಿ, […]

ಪ್ಲಾಸ್ಮಾ ದಾನ ಮಾಡಿದ್ರೇ ರಾಜ್ಯ ಸರ್ಕಾರದಿಂದ ಸಿಗುತ್ತೆ 5,000 ರೂ. ಆರೈಕೆ ಭತ್ಯೆ
ಸಾಧು ಶ್ರೀನಾಥ್​
| Edited By: |

Updated on:Jul 15, 2020 | 6:53 PM

Share

ಬೆಂಗಳೂರು: ಕೊವಿಡ್ ಸೋಂಕಿನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದರೆ ಸರ್ಕಾರವು‌ 5,000 ರೂಪಾಯಿ‌ ಆರೈಕೆ ‌ಭತ್ಯೆ ನೀಡಬೇಕೆಂದು ಕೊವಿಡ್ ಮಾನವ ಶಕ್ತಿ ಮತ್ತು ತರಬೇತಿ ಟಾಸ್ಕ್ ಫೋರ್ಸ್ ಈ ಹಿಂದೆ ಶಿಫಾರಸು ಮಾಡಿತ್ತು. ಇದೀಗ, ಈ ಶಿಫಾರಸ್ಸಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಹೌದು, ಸಕ್ರೀಯ ರೋಗಿಗಳ‌ ಚಿಕಿತ್ಸೆಗೆ ಈಗಾಗಲೇ ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾ ಸಹಕಾರಿಯಾಗಲಿದೆ. ಹೀಗಾಗಿ, ಸೋಂಕಿನಿಂದ ಗುಣಮುಖರಾದವರು ಡಿಸ್ಚಾರ್ಜ್​ ಆದ‌ 14 ರಿಂದ 28 ದಿನಗಳ ಒಳಗಾಗಿ ಪ್ಲಾಸ್ಮಾ ದಾನ ಮಾಡಬಹುದು.

ಹೀಗಾಗಿ, ಗುಣಮುಖರಾದವರು ಅತಿ ಹೆಚ್ಚು ಸಂಖ್ಯೆಯಲ್ಲಿ ಬಂದು ಪ್ಲಾಸ್ಮಾ ದಾನ ಮಾಡೋಕೆ ಪ್ರೋತ್ಸಾಹಿಸಲು ಸರ್ಕಾರ 5 ಸಾವಿರ ರೂಪಾಯಿಗಳ‌ ಆರೈಕೆ ‌ಭತ್ಯೆ ನೀಡುವುದಾಗಿ ಘೋಷಣೆ ಮಾಡಿದೆ. ಪ್ಲಾಸ್ಮಾ ದಾನ ಮಾಡಿದವರಿಗೆ ಈ ಆರೈಕೆ ‌ಭತ್ಯೆಯ ಮೂಲಕ ಉತ್ತಮ ಗುಣಮಟ್ಟದ ಆಹಾರ ಖರೀದಿಸಲು ನೆರವಾಗಲಿದೆ ಎಂದು ನೀಡಲಾಗುತ್ತಿದೆ.

Published On - 6:52 pm, Wed, 15 July 20

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು