AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು,ಚಿಕ್ಕಿ ವಿತರಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು,ಚಿಕ್ಕಿ ವಿತರಿಸಲು ನಿರ್ಧರಿಸಿದ ರಾಜ್ಯ ಸರ್ಕಾರ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Jul 20, 2022 | 2:52 PM

Share

ಬೆಂಗಳೂರು: 1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ (Students) ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ (Egg), ಬಾಳೆಹಣ್ಣು (Banana) ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ (State Government) ತೀರ್ಮಾನಿಸಿದೆ. 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ (Pradhan Mantri Poshan Shakti Nirman) ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿತರಿಸಲು ಅನುದಾನ ಬಿಡುಗಡೆ  ಮಾಡಲು ಆರ್ಥಿಕ ಇಲಾಖೆ ಒಪ್ಪಿಕೊಂಡಿದೆ. ಒಂದು ದಿನದ ಘಟಕ ವೆಚ್ಚ 6 ರೂ. ನಂತೆ 46 ದಿನಗಳ ಕಾಲ ಶಾಲೆಗಳಲ್ಲಿ ವಿತರಿಸಲಾಗುತ್ತದೆ.

ಸ್ವಾಮೀಜಿಗಳ ವಿರೋಧದ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.  ಮೊದಲು ಕಲ್ಯಾಣ ಕರ್ನಾಟಕದ  ಏಳು ಜಿಲ್ಲೆಗಳಿಗೆ ಮಾತ್ರ ಈ ಮೊಟ್ಟೆ ಯೋಜನೆ ರೂಪಿಸಲಾಗಿತ್ತು. ಇದೀಗ ರಾಜ್ಯದ ಎಲ್ಲಾ ಶಾಲೆಗಳಿಗೂ ಮೊಟ್ಟೆ  ವಿತರಿಸಲು ನಿರ್ಧರಿಸಲಾಗಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡಲಾಗುತ್ತದೆ.

ಶಾಲೆಗಳಲ್ಲಿ ಮಕ್ಕಳಿಗೆ ವರ್ಷದ 100 ದಿನ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ವಿತರಣೆಗೆ ಶಿಕ್ಷಣ ಇಲಾಖೆ ಮನವಿ ಸಲ್ಲಿಸಿತ್ತು. ಆದರೆ 100 ದಿನಗಳ ಬದಲು 46 ದಿನಗಳು ಮಾತ್ರ ವಿತರಿಸಲು ಒಪ್ಪಿಗೆ ನೀಡಲಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!