AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡುವ ಹಕ್ಕು ಸರ್ಕಾರಕ್ಕಿಲ್ಲ: CFI ಸಂಘಟನೆ ಗರಂ

ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಹಕ್ಕು ಸರ್ಕಾರಕ್ಕಿದೆ. ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡುವ ಹಕ್ಕು ಸರ್ಕಾರಕ್ಕಿಲ್ಲ. ಹೈಕೋರ್ಟ್ ಈ ರೀತಿಯ ವರ್ಡಿಕ್ಟ್ ನೀಡಿದೆ. ಬಿ.ಸಿ ನಾಗೇಶ್ ವಿದ್ಯಾರ್ಥಿ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡುವ ಹಕ್ಕು ಸರ್ಕಾರಕ್ಕಿಲ್ಲ: CFI ಸಂಘಟನೆ ಗರಂ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 27, 2022 | 11:08 AM

Share

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರ ಜಾರಿ ಹಕ್ಕು ಸರ್ಕಾರಕ್ಕಿದೆ. ಹಿಜಾಬ್ (Hijab) ಧರಿಸಿದರೆ ಪರೀಕ್ಷೆಗೆ ಅವಕಾಶವಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಟಿವಿ 9ಗೆ ಸಿಎಫ್​ಐ ರಾಜ್ಯಾಧ್ಯಕ್ಷ ಸಾದಿಕ್ ಜಾರತ್ತಾರ್ ಹೇಳಿಕೆ ನೀಡಿದ್ದಾರೆ. ಖಾಸಗಿ ಶಾಲೆಗಳ ಸಮವಸ್ತ್ರದ ಹಕ್ಕು ಸರ್ಕಾರಕ್ಕಿಲ್ಲ. ಸರ್ಕಾರದ ಆದೇಶ, ಶಿಕ್ಷಣ ಸಚಿವರ ನಡೆಗೆ ಸಿಎಫ್​ಐ ಖಂಡಿಸುತ್ತದೆ. ಕೂಡಲೇ ಆದೇಶ ಹಿಂಪಡೆಯುವಂತೆ ಸಿಎಫ್​ಐ ಆಗ್ರಹ ಮಾಡಿದ್ದು, ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಸಿಎಫ್​ಐ ಒತ್ತಾಯಿಸುತ್ತಿದೆ ಎಂದು ಹೇಳಿದರು. SSLC ಪರೀಕ್ಷೆಗೆ ಹಿಜಾಬ್ ಬ್ಯಾನ್, ಸಮವಸ್ತ್ರ ಕಡ್ಡಾಯ ಮಾಡಿದೆ. ಸರ್ಕಾರ ಆದೇಶದ ವಿರುದ್ಧ CFI ಮುಸ್ಲಿಂ ಸಂಘಟನೆ ಗರಂ ಆಗಿದ್ದು, ರಾಜ್ಯದ ಅಭಿವೃದ್ಧಿ ಕಡೆಗೆ ಸರ್ಕಾರ ಗಮನಹರಿಸುತ್ತಿದ್ಯೊ ಅಥವಾ ಕೇಶಕೃಪದ ಅಭಿವೃದ್ಧಿ ಗಮನ ಹರಿಸ್ತಿದ್ಯೊ ಬಹಳ ಸ್ಪಷ್ಟವಾಗಿ ರಾಜ್ಯದ ಜನರ ಮುಂದಿಡಬೇಕಿದೆ. 2021-22ರ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಹಿಜಾಬ್, ಸಮವಸ್ತ್ರ ವಿಚಾರವೇ ಇರಲಿಲ್ಲ. ನ್ಯಾಯಾಲಯದ ತೀರ್ಪು ಸಮಾಧಾನ ತಂದಿಲ್ಲ. ಹೀಗಾಗಿ ಸುಪ್ರೀಂ ಮೊರೆ ಹೋಗುತ್ತಿರುವಾಗಿ ಈ ಸರ್ಕಾರ ನಮ್ಮನ್ನ ಟೀಕಿಸುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಹಕ್ಕು ಸರ್ಕಾರಕ್ಕಿದೆ. ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡುವ ಹಕ್ಕು ಸರ್ಕಾರಕ್ಕಿಲ್ಲ. ಹೈಕೋರ್ಟ್ ಈ ರೀತಿಯ ವರ್ಡಿಕ್ಟ್ ನೀಡಿದೆ. ಬಿ.ಸಿ ನಾಗೇಶ್ ವಿದ್ಯಾರ್ಥಿ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಶಿಕ್ಷಣ ಸಚಿವರಾಗಿ ಬಿ.ಸಿ ನಾಗೇಶ್ ಮುಂದುವರಿಯಲು ನೈತಿಕತೆ ಇಲ್ಲ. ಖಾಸಗಿ ಶಾಲೆಯಲ್ಲಿ ಸಮವಸ್ತ್ರ ಪಾಲನೆ ಆಡಳಿತ ಮಂಡಳಿ ವಿಚಾರಕ್ಕೆ ಬಿಟ್ಟಿದ್ದು ಅಂತ ಕೋರ್ಟೇ ಹೇಳಿದೆ. ಬಿ.ಸಿ ನಾಗೇಶ್​ಗೆ ಇಲ್ಲಿ ಮೂಗು ತೂರಿಸುವ ಹಕ್ಕಿಲ್ಲ. ಕೂಡಲೇ ಈ ಆದೇಶವನ್ನ ಹಿಂಪಡೆಯುವಂತೆ ಒತ್ತಾಯ ಮಾಡಲಾಗುವುದು ಎಂದು ಟಿವಿ9ಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ರಾಜ್ಯಾಧ್ಯಕ್ಷ ಸಾದಿಕ್ ಜಾರತ್ತಾರ್ ಹೇಳಿದ್ದಾರೆ.

ಇದನ್ನೂ ಓದಿ:

ಭ್ರಮನಿರಸನಗೊಂಡ ಸೈನಿಕರಿಂದ ರಷ್ಯಾದ ಕರ್ನಲ್ ಹತ್ಯೆ: ಉಕ್ರೇನ್​ನಲ್ಲಿ ಸತ್ತ ರಷ್ಯಾ ಸೇನಾಧಿಕಾರಿಗಳ ಸಂಖ್ಯೆ 7ಕ್ಕೆ

World Theatre Day: ಅಂಕಪರದೆ; ‘ಮಧುರ ಮಂಡೋದರಿ’ ನೋಡಲು ಶಿರಸಿಗೆ ಬನ್ನಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ