AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯ ಬಾಣಂತಿಯರ ವಾರ್ಡ್‌ನಲ್ಲಿ ಅಗ್ನಿ ಅವಘಡ

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರೋರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ದುರಂತ ತಪ್ಪಿದೆ. ಆಸ್ಪತ್ರೆಯಲ್ಲಿದ್ದ ಬಾಣಂತಿಯರು ಘಟನೆಯಿಂದ ಆತಂಕಗೊಂಡಿದ್ದು, ಸಧ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯ ಬಾಣಂತಿಯರ ವಾರ್ಡ್‌ನಲ್ಲಿ ಅಗ್ನಿ ಅವಘಡ
ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಆಕಸ್ಮಿಕವಾಗಿ ಬೆಂಕಿ.
preethi shettigar
| Edited By: ಸಾಧು ಶ್ರೀನಾಥ್​|

Updated on: Dec 08, 2020 | 12:11 PM

Share

ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್​ನಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ದುರಂತ ತಪ್ಪಿದೆ.  

ಬಾಣಂತಿಯರ ವಾರ್ಡ್‌ನ ಸ್ವಿಚ್ಛ್ ಬೋರ್ಡ್‌ನಲ್ಲಿ ಬೆಂಕಿ

ಬಾಣಂತಿಯರು ಇರುವ ವಾರ್ಡ್‌ನ ಸ್ವಿಚ್ಛ್ ಬೋರ್ಡ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೇಳಿ ಕೇಳಿ ಅದು ಬಾಣಂತಿಯರು, ಮಹಿಳೆಯರು ಇರುವ ವಾರ್ಡ್ ಎಷ್ಟು ಎಚ್ಚರದಲ್ಲಿ ಇದ್ದರೂ ಸಾಕಾಗೊಲ್ಲ ಅಂತಹದರಲ್ಲಿ​ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ್ರೂ ನಿರ್ಲಕ್ಷ್ಯ ವಹಿಸಿದ ಟಿಹೆಚ್ಒ ವಿರುದ್ಧ ಸಾರ್ವಜನಿಕರು ಸಿಟ್ಟಿಗಿಡಾಗಿದ್ದಾರೆ.

ಆರೋಗ್ಯ ಸಚಿವರ ಊರಿನ ಆಸ್ಪತ್ರೆಯಲ್ಲೇ ಬೆಂಕಿ ಅಪಘಡ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು