AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯ ಬಾಣಂತಿಯರ ವಾರ್ಡ್‌ನಲ್ಲಿ ಅಗ್ನಿ ಅವಘಡ

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರೋರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ದುರಂತ ತಪ್ಪಿದೆ. ಆಸ್ಪತ್ರೆಯಲ್ಲಿದ್ದ ಬಾಣಂತಿಯರು ಘಟನೆಯಿಂದ ಆತಂಕಗೊಂಡಿದ್ದು, ಸಧ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯ ಬಾಣಂತಿಯರ ವಾರ್ಡ್‌ನಲ್ಲಿ ಅಗ್ನಿ ಅವಘಡ
ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಆಕಸ್ಮಿಕವಾಗಿ ಬೆಂಕಿ.
preethi shettigar
| Edited By: |

Updated on: Dec 08, 2020 | 12:11 PM

Share

ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್​ನಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ದುರಂತ ತಪ್ಪಿದೆ.  

ಬಾಣಂತಿಯರ ವಾರ್ಡ್‌ನ ಸ್ವಿಚ್ಛ್ ಬೋರ್ಡ್‌ನಲ್ಲಿ ಬೆಂಕಿ

ಬಾಣಂತಿಯರು ಇರುವ ವಾರ್ಡ್‌ನ ಸ್ವಿಚ್ಛ್ ಬೋರ್ಡ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೇಳಿ ಕೇಳಿ ಅದು ಬಾಣಂತಿಯರು, ಮಹಿಳೆಯರು ಇರುವ ವಾರ್ಡ್ ಎಷ್ಟು ಎಚ್ಚರದಲ್ಲಿ ಇದ್ದರೂ ಸಾಕಾಗೊಲ್ಲ ಅಂತಹದರಲ್ಲಿ​ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ್ರೂ ನಿರ್ಲಕ್ಷ್ಯ ವಹಿಸಿದ ಟಿಹೆಚ್ಒ ವಿರುದ್ಧ ಸಾರ್ವಜನಿಕರು ಸಿಟ್ಟಿಗಿಡಾಗಿದ್ದಾರೆ.

ಆರೋಗ್ಯ ಸಚಿವರ ಊರಿನ ಆಸ್ಪತ್ರೆಯಲ್ಲೇ ಬೆಂಕಿ ಅಪಘಡ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ