AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತದಿಂದ ಶಿಕ್ಷಕಿ ವರ್ಗಾವಣೆ, ಮಾನವೀಯತೆ ಮರೆತ ಶಿಕ್ಷಣ ಇಲಾಖೆ

ರಾಯಚೂರು: ನಿಯಮಗಳನ್ನು ಗಾಳಿಗೆ ತೂರಿ ಬಲವಂತದಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯನ್ನು ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಶಿಕ್ಷಣ ಇಲಾಖೆ ಮಾನವೀಯತೆಯನ್ನು ಮರೆತಿದೆ. ಜಹೀರಾಬಾದ್ ಶಾಲೆಯಿಂದ ಮಟಮಾರಿ ಗ್ರಾಮದ ಸರ್ಕಾರಿ ಶಾಲೆಗೆ ಶಿಕ್ಷಕಿ ಶಾಂತಲಕ್ಷ್ಮೀಯನ್ನು ಎತ್ತಂಗಡಿ ಮಾಡಿದ್ದಾರೆ. ಪತಿಯನ್ನು ಕಳೆದುಕೊಂಡು ವಿಶೇಷಚೇತನ ಮಗುವಿನ ಜತೆ ಶಿಕ್ಷಕಿ ಶಾಂತಲಕ್ಷ್ಮೀ ಜೀವನ ನಡೆಸುತ್ತಿದ್ದಾರೆ. 10 ವರ್ಷ ಸೇವಾವಧಿ ಮುಗಿಯದೇ ಇದ್ರೂ ನಿಯಮ ಉಲ್ಲಂಘಿಸಿ ಬಲವಂತದಿಂದ ವರ್ಗಾಗಣೆ ಮಾಡಿ ಅಧಿಕಾರಿಗಳು ಹಿಂಸೆ ನೀಡ್ತಿದ್ದಾರೆ. ಈಗ ವರ್ಗಾವಣೆ ಮಾಡಿದರೆ ಇಂತಹ ಮಗುವಿನ ಜೊತೆ ಜೀವನ […]

ಬಲವಂತದಿಂದ ಶಿಕ್ಷಕಿ ವರ್ಗಾವಣೆ, ಮಾನವೀಯತೆ ಮರೆತ ಶಿಕ್ಷಣ ಇಲಾಖೆ
ಸಾಧು ಶ್ರೀನಾಥ್​
|

Updated on:Dec 08, 2019 | 7:53 AM

Share

ರಾಯಚೂರು: ನಿಯಮಗಳನ್ನು ಗಾಳಿಗೆ ತೂರಿ ಬಲವಂತದಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯನ್ನು ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಶಿಕ್ಷಣ ಇಲಾಖೆ ಮಾನವೀಯತೆಯನ್ನು ಮರೆತಿದೆ. ಜಹೀರಾಬಾದ್ ಶಾಲೆಯಿಂದ ಮಟಮಾರಿ ಗ್ರಾಮದ ಸರ್ಕಾರಿ ಶಾಲೆಗೆ ಶಿಕ್ಷಕಿ ಶಾಂತಲಕ್ಷ್ಮೀಯನ್ನು ಎತ್ತಂಗಡಿ ಮಾಡಿದ್ದಾರೆ.

ಪತಿಯನ್ನು ಕಳೆದುಕೊಂಡು ವಿಶೇಷಚೇತನ ಮಗುವಿನ ಜತೆ ಶಿಕ್ಷಕಿ ಶಾಂತಲಕ್ಷ್ಮೀ ಜೀವನ ನಡೆಸುತ್ತಿದ್ದಾರೆ. 10 ವರ್ಷ ಸೇವಾವಧಿ ಮುಗಿಯದೇ ಇದ್ರೂ ನಿಯಮ ಉಲ್ಲಂಘಿಸಿ ಬಲವಂತದಿಂದ ವರ್ಗಾಗಣೆ ಮಾಡಿ ಅಧಿಕಾರಿಗಳು ಹಿಂಸೆ ನೀಡ್ತಿದ್ದಾರೆ. ಈಗ ವರ್ಗಾವಣೆ ಮಾಡಿದರೆ ಇಂತಹ ಮಗುವಿನ ಜೊತೆ ಜೀವನ ಸಾಗಿಸುವುದು ಕಷ್ಟವಾಗುತ್ತೆ. ಹೀಗಾಗಿ ತನ್ನ ವರ್ಗಾವಣೆ ಹಿಂಪಡೆಯುವಂತೆ ಕಲಬುರ್ಗಿ ವಿಭಾಗದ ಶಿಕ್ಷಣ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಕಲಬುರ್ಗಿ ವಿಭಾಗದ ಶಿಕ್ಷಣ ಆಯುಕ್ತರ ಗಮನಕ್ಕೆ ತಂದ್ರೂ ಯಾವುದೇ ಪ್ರಯೋಜನವಾಗಿಲ್ಲ. ಶಿಕ್ಷಕಿಯ ಗೋಳು ಕೇಳದೆ ಪರಿಶೀಲಿಸುತ್ತೇನೆಂದು ಕಲಬುರ್ಗಿ ವಿಭಾಗದ ಶಿಕ್ಷಣ ಆಯುಕ್ತ ನಳೀನ್ ಅತುಲ್ ನಯವಾಗಿ ಜಾರಿಕೊಂಡಿದ್ದಾರೆ. ವಿಶೇಷಚೇತನ ಮಗುವಿನ ಜೊತೆ ಅಧಿಕಾರಿಗಳತ್ತ ತೆರಳಿ ಬಲವಂತದ ವರ್ಗಾವಣೆ ಕೈ ಬಿಡುವಂತೆ ಶಿಕ್ಷಕಿ ಅಳಲು ತೋಡಿಕೊಳ್ತಿದ್ದಾರೆ.

Published On - 7:49 am, Sun, 8 December 19

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?