AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 1ಲಕ್ಷ ಮನೆ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ: ವಸತಿ ಸಚಿವ ಸೋಮಣ್ಣ

ರಾಯಚೂರು:ರಾಜ್ಯದಲ್ಲಿ 2022ಕ್ಕೆ ಪ್ರತಿಯೊಬ್ಬರಿಗೂ ಸೂರು ನೀಡಬೇಕೆಂದು ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದಾರೆ. ಹಾಗಾಗಿ, ರಾಜ್ಯದಲ್ಲಿ ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ವಸತಿ ಸೌಕರ್ಯ ಕಲ್ಪಿಸುವುದರಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ರಾಯಚೂರಲ್ಲಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಅಲ್ಲದೆ 1.17 ಲಕ್ಷ ಮನೆಗಳ ನಿರ್ಮಾಣ ಕೆಲಸ ಆರಂಭವಾಗಿದೆ. ಜೊತೆಗೆ ರಾಜ್ಯಾದ್ಯಂತ 1,910 ಕೋಟಿ ರೂಪಾಯಿ ವಸತಿ ಯೋಜನೆ ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ. ನಗರ ಮತ್ತು ಪಟ್ಟಣ […]

ಬೆಂಗಳೂರಲ್ಲಿ 1ಲಕ್ಷ ಮನೆ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ: ವಸತಿ ಸಚಿವ ಸೋಮಣ್ಣ
ಪೃಥ್ವಿಶಂಕರ
| Edited By: |

Updated on:Nov 17, 2020 | 2:17 PM

Share

ರಾಯಚೂರು:ರಾಜ್ಯದಲ್ಲಿ 2022ಕ್ಕೆ ಪ್ರತಿಯೊಬ್ಬರಿಗೂ ಸೂರು ನೀಡಬೇಕೆಂದು ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದಾರೆ. ಹಾಗಾಗಿ, ರಾಜ್ಯದಲ್ಲಿ ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ವಸತಿ ಸೌಕರ್ಯ ಕಲ್ಪಿಸುವುದರಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ರಾಯಚೂರಲ್ಲಿ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಅಲ್ಲದೆ 1.17 ಲಕ್ಷ ಮನೆಗಳ ನಿರ್ಮಾಣ ಕೆಲಸ ಆರಂಭವಾಗಿದೆ. ಜೊತೆಗೆ ರಾಜ್ಯಾದ್ಯಂತ 1,910 ಕೋಟಿ ರೂಪಾಯಿ ವಸತಿ ಯೋಜನೆ ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ. ನಗರ ಮತ್ತು ಪಟ್ಟಣ ಪ್ರದೇಶದಲ್ಲಿ 43,000 ಮನೆ ನಿರ್ಮಾಣಕ್ಕೆ ಆದೇಶಿಸಲಾಗಿದೆ.

ಬೆಂಗಳೂರಲ್ಲಿ 1 ಲಕ್ಷ ಮನೆಗಳ ನಿರ್ಮಾಣ.. ಈಗಾಗಲೇ 2,300 ಮನೆಗಳ ನಿರ್ಮಾಣ ಕೆಲಸ ಆರಂಭಿಸಲಾಗಿದೆ. ಬೆಂಗಳೂರಲ್ಲಿ 1 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಹಾಗೆಯೇ ರಾಜ್ಯಾದ್ಯಂತ ವಸತಿ ಯೋಜನೆಗಳಿಗೆ 10,000 ಕೋಟಿ ಹಣ ಮೀಸಲಿಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿಕೆ ನೀಡಿದ್ದಾರೆ.

Published On - 1:39 pm, Tue, 17 November 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​