AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್​ಡೌನ್​ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?

ಹೋಟೆಲ್, ರೆಸ್ಟೋರೆಂಟ್​ಗಳಿಂದ ಪಾರ್ಸೆಲ್​ಗೆ ಮಾತ್ರ ಅವಕಾಶ ನೀಡಬೇಕು. ಮಾಲ್​ಗಳನ್ನು ಸಂಪೂರ್ಣವಾಗಿ ಬಂದ್​ ಮಾಡಬೇಕು. ಎಸಿ ಸಹಿತ ಮಳಿಗೆಗಳಲ್ಲಿ ಅದನ್ನು ತೆಗೆಯಬೇಕು ಎಂಬಿತ್ಯಾದಿ ಸಲಹೆಗಳನ್ನೂ ಸರ್ಕಾರಕ್ಕೆ ನೀಡಲಾಗಿದೆ.

ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್​ಡೌನ್​ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 17, 2021 | 9:03 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್​ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್​ಡೌನ್​ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆಯಾಗಿದ್ದು, ಏಪ್ರಿಲ್​ 20ರವರೆಗೆ ನೈಟ್​ ಕರ್ಫ್ಯೂ ಮುಂದುವರಿಯಲಿದೆ. ಮಂಗಳವಾರ ಇನ್ನೊಂದು ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ನಿನ್ನೆ ತಿಳಿಸಿದ್ದಾರೆ. ಆದರೆ ಸರ್ಕಾರ ಕೊರೊನಾವನ್ನು ಮಣಿಸಲು ಇನ್ನೊಂದು ಹೊಸ ಪ್ಲ್ಯಾನ್​ ಮಾಡಿದೆ ಎನ್ನಲಾಗಿದೆ. ನೈಟ್​ ಕರ್ಫ್ಯೂ ಸಮಯ ಬದಲಿಸಲು ಮುಂದಾಗಿದೆ.

ಬಹುತೇಕ ಕಚೇರಿಗಳು ಸಂಜೆ 6 ಗಂಟೆಗೇ ಬಂದ್​ ಆಗುವ ಹಿನ್ನೆಲೆಯಲ್ಲಿ 6ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೆ ತರುವ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಲಾಗುತ್ತಿದೆ. ಸಂಜೆ 6 ಗಂಟೆ ನಂತರ ಜನರು ಗುಂಪುಗೂಡುವುದು ಹೆಚ್ಚಾಗುತ್ತಿದೆ. ವಾಕಿಂಗ್​, ಔಟಿಂಗ್, ಶಾಪಿಂಗ್​, ಸಿನಿಮಾ.. ಚಾಟ್ಸ್​ ನೆಪದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮನೆಯಿಂದ ಹೊರಬೀಳುತ್ತಿದ್ದಾರೆ. ಹೀಗಾಗಿ ಸಂಜೆ 6ಗಂಟೆಯಿಂದಲೇ ನೈಟ್​ಕರ್ಫ್ಯೂ ಜಾರಿ ಮಾಡುವ ಬಗ್ಗೆ ತಜ್ಞರಿಂದ ಸಲಹೆಗಳು ವ್ಯಕ್ತವಾಗಿವೆ.

ಹಾಗೇ, ಹೋಟೆಲ್, ರೆಸ್ಟೋರೆಂಟ್​ಗಳಿಂದ ಪಾರ್ಸೆಲ್​ಗೆ ಮಾತ್ರ ಅವಕಾಶ ನೀಡಬೇಕು. ಮಾಲ್​ಗಳನ್ನು ಸಂಪೂರ್ಣವಾಗಿ ಬಂದ್​ ಮಾಡಬೇಕು. ಎಸಿ ಸಹಿತ ಮಳಿಗೆಗಳಲ್ಲಿ ಅದನ್ನು ತೆಗೆಯಬೇಕು ಎಂಬಿತ್ಯಾದಿ ಸಲಹೆಗಳನ್ನೂ ಸರ್ಕಾರಕ್ಕೆ ನೀಡಲಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಸೋಂಕು; ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ

ಇಂದಿನಿಂದ ರೈಲ್ವೆ ಪ್ಲಾಟ್‌ಫಾರ್ಮ್ ಟಿಕೆಟ್ ದರ 50 ರೂ.ಗೆ ಹೆಚ್ಚಳ; ಕೊರೊನಾ ನಿಯಂತ್ರಣಕ್ಕೆ ಕ್ರಮ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ