AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ; ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ

ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ; ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ
ಸಾಂದರ್ಭಿಕ ಚಿತ್ರ
KUSHAL V
|

Updated on:Jan 05, 2021 | 8:02 PM

Share

ಬೆಂಗಳೂರು: ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ.

ಸದ್ಯ, ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ಹೇರಲಾಗಿದೆ.

ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದ್ರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದ್ರೆ 3 ವರ್ಷದಿಂದ 7 ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಜೊತೆಗೆ, 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ ಮತ್ತು ಪಶು ಸಂಗೋಪನೆಗೆ ಜಾನುವಾರು ಸಾಗಿಸಬಹುದು ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.

ಬಿ.ಎಸ್​. ಯಡಿಯೂರಪ್ಪಗೆ ಇಂದು ಡಬಲ್​ ಹಿನ್ನಡೆ: ಮುಖ್ಯಮಂತ್ರಿಗೆ ಎದುರಾಗುತ್ತಾ ಭೂ ಕಂಟಕ?

Published On - 7:50 pm, Tue, 5 January 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ