AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಲಾಕ್​ಡೌನ್​ ಮಾಡೋದಾದ್ರೆ ಮಾಡಿ ಎಂದ ರಾಜ್ಯಪಾಲರು; ಸಚಿವರ ಜತೆ ಚರ್ಚೆ ಮಾಡ್ತೇವೆ ಎಂದ ಸಿಎಂ ಯಡಿಯೂರಪ್ಪ

ಲಾಕ್​ಡೌನ್​ ಬಗ್ಗೆ ಜನರಿಗೆ ಹೆದರಿಕೆ ಇದೆ. ಕಾರ್ಮಿಕರ ಬಗ್ಗೆಯೂ ಯೋಚನೆ ಮಾಡಬೇಕು. ಯಾವುದೇ ನಿರ್ಧಾರ ತೆಗೆದುಕೊಳ್ಳಲೂ ಸಿಎಂ ಯಡಿಯೂರಪ್ಪ ಸ್ವತಂತ್ರವಾಗಿದ್ದಾರೆ ಎಂದು ರಾಜ್ಯಪಾಲರು ಹೇಳಿದ್ದಾರೆ.

ಮತ್ತೆ ಲಾಕ್​ಡೌನ್​ ಮಾಡೋದಾದ್ರೆ ಮಾಡಿ ಎಂದ ರಾಜ್ಯಪಾಲರು; ಸಚಿವರ ಜತೆ ಚರ್ಚೆ ಮಾಡ್ತೇವೆ ಎಂದ ಸಿಎಂ ಯಡಿಯೂರಪ್ಪ
ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆ
Lakshmi Hegde
|

Updated on:Apr 20, 2021 | 7:26 PM

Share

ಬೆಂಗಳೂರು: ನಗರದಲ್ಲಿ ಮತ್ತೊಮ್ಮೆ ಲಾಕ್​ ಡೌನ್ ಜಾರಿಯಾಗುವ ಎಲ್ಲ ಲಕ್ಷಣಗಳೂ ಕಾಣಿಸುತ್ತಿವೆ. ಇಂದು ರಾಜ್ಯಪಾಲ ವಜೂಬಾಯಿ ವಾಲಾ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದ್ದು, ಮುಕ್ತಾಯದ ಹೊತ್ತಿಗೆ ಸಿಎಂ ಯಡಿಯೂರಪ್ಪ ಕೂಡ ಲಾಕ್​ಡೌನ್ ಪರ ಒಲವು ತೋರಿದ್ದಾರೆ ಎಂದು ಹೇಳಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇರವಾಗಿಯೇ ಲಾಕ್​ಡೌನ್​ ಸಲಹೆ ನೀಡಿದ್ದರು. ಹಾಗೇ ರಾಜ್ಯಪಾಲರೂ ಕೂಡ ಇದನ್ನೇ ಹೇಳಿದ್ದಾರೆ.

ಲಾಕ್​ ಡೌನ್ ಮಾಡುವುದಾದರೆ ಮಾಡಿ, ನಮಗೆ ಬೇಕಿರುವುದು ಆರೋಗ್ಯಪೂರ್ಣ ಕರ್ನಾಟಕ. ಲಾಕ್​ಡೌನ್​ ಸೇರಿ ಯಾವುದೇ ರೀತಿಯ ಕಠಿಣ ಕ್ರಮವನ್ನಾದರೂ ತೆಗೆದುಕೊಳ್ಳಿ ಎಂದು ರಾಜ್ಯಪಾಲರು ಸಭೆಯಲ್ಲಿ ತಿಳಿಸಿದ್ದಾರೆ. ಈ ಪರಿಸ್ಥಿತಿಯ ಸವಾಲುಗಳನ್ನು ಎದುರಿಸಬೇಕಾಗಿದೆ. ಜನರು ಸಹ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.

ಲಾಕ್​ಡೌನ್​ ಬಗ್ಗೆ ಜನರಿಗೆ ಹೆದರಿಕೆ ಇದೆ. ಕಾರ್ಮಿಕರ ಬಗ್ಗೆಯೂ ಯೋಚನೆ ಮಾಡಬೇಕು. ಯಾವುದೇ ನಿರ್ಧಾರ ತೆಗೆದುಕೊಳ್ಳಲೂ ಸಿಎಂ ಯಡಿಯೂರಪ್ಪ ಸ್ವತಂತ್ರವಾಗಿದ್ದಾರೆ ಎಂದಿದ್ದಾರೆ. ಇನ್ನು ಈ ಸಭೆಯಲ್ಲಿ ಯಡಿಯೂರಪ್ಪನವರೂ ಸಹ ಲಾಕ್​​ಡೌನ್ ಸಲಹೆಯನ್ನು ಸ್ವಾಗತಿಸಿದ್ದಾರೆ ಎನ್ನಲಾಗಿದೆ.  ಸಚಿವರ ಜತೆ ಚರ್ಚಿಸುವುದಾಗಿಯೂ ತಿಳಿಸಿದ್ದಾರೆ.

 ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿ ಮಾಡಲು ಸಿದ್ದರಾಮಯ್ಯ ಸಲಹೆ; ಸಭೆಯಲ್ಲಿ ರಾಜ್ಯಪಾಲರ ನೇತೃತ್ವದ ಬಗ್ಗೆ ಅಸಮಾಧಾನ

DC vs MI Live Score, IPL 2021: ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ; ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್

Published On - 7:24 pm, Tue, 20 April 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ