ರಾಜ್ಯಪಾಲರ ಕೊವಿಡ್ ಟೆಸ್ಟ್‌ ವರದಿ ಫಲಿತಾಂಶ ಏನು?

ಬೆಂಗಳೂರು: ರಾಜ್ಯದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ತಗುಲಿದ್ದು, ಈಗ ಅವರ ಸಂಪರ್ಕಕ್ಕೆ ಬಂದಿದ್ದವರೆಲ್ಲ ಕೊರೊನಾ ಟೆಸ್ಟ್​ಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಸಿಎಂ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ರಾಜ್ಯಪಾಲ ವಾಜುಬಾಯಿ ವಾಲಾ ಅವರು ಇಂದು ಮಧ್ಯಾಹ್ನ 12.30ಕ್ಕೆ ರಾಜಭವನದಲ್ಲಿ ಆಂಟಿಜನ್ ಟೆಸ್ಟಿಗೆ ಒಳಪಟ್ಟಿದ್ದು, ರಾಜ್ಯಪಾಲರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ರಾಜ್ಯಪಾಲರು ಕೊಂಚ ನಿರಾಳರಾಗಿದ್ದಾರೆ.

ರಾಜ್ಯಪಾಲರ ಕೊವಿಡ್ ಟೆಸ್ಟ್‌ ವರದಿ ಫಲಿತಾಂಶ ಏನು?

Updated on: Aug 03, 2020 | 2:52 PM

ಬೆಂಗಳೂರು: ರಾಜ್ಯದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ತಗುಲಿದ್ದು, ಈಗ ಅವರ ಸಂಪರ್ಕಕ್ಕೆ ಬಂದಿದ್ದವರೆಲ್ಲ ಕೊರೊನಾ ಟೆಸ್ಟ್​ಗೆ ಒಳಗಾಗುತ್ತಿದ್ದಾರೆ.

ಹೀಗಾಗಿ ಸಿಎಂ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ರಾಜ್ಯಪಾಲ ವಾಜುಬಾಯಿ ವಾಲಾ ಅವರು ಇಂದು ಮಧ್ಯಾಹ್ನ 12.30ಕ್ಕೆ ರಾಜಭವನದಲ್ಲಿ ಆಂಟಿಜನ್ ಟೆಸ್ಟಿಗೆ ಒಳಪಟ್ಟಿದ್ದು, ರಾಜ್ಯಪಾಲರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ರಾಜ್ಯಪಾಲರು ಕೊಂಚ ನಿರಾಳರಾಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us