AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು, ಯಾಕೆ?

ರಾಯಚೂರು: ಔಷಧ ಖರೀದಿ ಮಾಡಿದ ಜನರ ಮಾಹಿತಿ ನೀಡದಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು ಮಾಡಲಾಗಿದೆ. ರಾಜ್ಯ ಔಷಧ ನಿಯಂತ್ರಣ ಇಲಾಖೆಯಿಂದ ರಾಜ್ಯದ 110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು ಮಾಡಿ ಆದೇಶ ಹೊರಡಿಸಿದೆ. ಕೆಮ್ಮು, ನೆಗಡಿ, ಜ್ವರಕ್ಕೆ ಸಂಬಂಧಿಸಿದಂತೆ ಔಷಧ ಖರೀದಿಸಿದವರ ವಿವರ‌ ದಾಖಲಿಸದ ಆರೋಪಕ್ಕೆ ಕಲಬುರಗಿ 70, ಬೆಂಗಳೂರು 3, ಬೀದರ್ 4, ಮೈಸೂರು 4, ವಿಜಯಪುರ 15, ರಾಯಚೂರು 9, ಬಾಗಲಕೋಟೆ 5 ಶಾಪ್​ಗಳ ಲೈಸೆನ್ಸ್‌ ರದ್ದಾಗಿದೆ.

110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು, ಯಾಕೆ?
ಆಯೇಷಾ ಬಾನು
|

Updated on:Jul 07, 2020 | 9:42 AM

Share

ರಾಯಚೂರು: ಔಷಧ ಖರೀದಿ ಮಾಡಿದ ಜನರ ಮಾಹಿತಿ ನೀಡದಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು ಮಾಡಲಾಗಿದೆ. ರಾಜ್ಯ ಔಷಧ ನಿಯಂತ್ರಣ ಇಲಾಖೆಯಿಂದ ರಾಜ್ಯದ 110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು ಮಾಡಿ ಆದೇಶ ಹೊರಡಿಸಿದೆ.

ಕೆಮ್ಮು, ನೆಗಡಿ, ಜ್ವರಕ್ಕೆ ಸಂಬಂಧಿಸಿದಂತೆ ಔಷಧ ಖರೀದಿಸಿದವರ ವಿವರ‌ ದಾಖಲಿಸದ ಆರೋಪಕ್ಕೆ ಕಲಬುರಗಿ 70, ಬೆಂಗಳೂರು 3, ಬೀದರ್ 4, ಮೈಸೂರು 4, ವಿಜಯಪುರ 15, ರಾಯಚೂರು 9, ಬಾಗಲಕೋಟೆ 5 ಶಾಪ್​ಗಳ ಲೈಸೆನ್ಸ್‌ ರದ್ದಾಗಿದೆ.

Published On - 8:51 am, Tue, 7 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ