AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು, ಯಾಕೆ?

ರಾಯಚೂರು: ಔಷಧ ಖರೀದಿ ಮಾಡಿದ ಜನರ ಮಾಹಿತಿ ನೀಡದಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು ಮಾಡಲಾಗಿದೆ. ರಾಜ್ಯ ಔಷಧ ನಿಯಂತ್ರಣ ಇಲಾಖೆಯಿಂದ ರಾಜ್ಯದ 110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು ಮಾಡಿ ಆದೇಶ ಹೊರಡಿಸಿದೆ. ಕೆಮ್ಮು, ನೆಗಡಿ, ಜ್ವರಕ್ಕೆ ಸಂಬಂಧಿಸಿದಂತೆ ಔಷಧ ಖರೀದಿಸಿದವರ ವಿವರ‌ ದಾಖಲಿಸದ ಆರೋಪಕ್ಕೆ ಕಲಬುರಗಿ 70, ಬೆಂಗಳೂರು 3, ಬೀದರ್ 4, ಮೈಸೂರು 4, ವಿಜಯಪುರ 15, ರಾಯಚೂರು 9, ಬಾಗಲಕೋಟೆ 5 ಶಾಪ್​ಗಳ ಲೈಸೆನ್ಸ್‌ ರದ್ದಾಗಿದೆ.

110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು, ಯಾಕೆ?
ಆಯೇಷಾ ಬಾನು
|

Updated on:Jul 07, 2020 | 9:42 AM

Share

ರಾಯಚೂರು: ಔಷಧ ಖರೀದಿ ಮಾಡಿದ ಜನರ ಮಾಹಿತಿ ನೀಡದಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು ಮಾಡಲಾಗಿದೆ. ರಾಜ್ಯ ಔಷಧ ನಿಯಂತ್ರಣ ಇಲಾಖೆಯಿಂದ ರಾಜ್ಯದ 110 ಮೆಡಿಕಲ್‌ ಶಾಪ್‌ಗಳ ಲೈಸೆನ್ಸ್‌ ರದ್ದು ಮಾಡಿ ಆದೇಶ ಹೊರಡಿಸಿದೆ.

ಕೆಮ್ಮು, ನೆಗಡಿ, ಜ್ವರಕ್ಕೆ ಸಂಬಂಧಿಸಿದಂತೆ ಔಷಧ ಖರೀದಿಸಿದವರ ವಿವರ‌ ದಾಖಲಿಸದ ಆರೋಪಕ್ಕೆ ಕಲಬುರಗಿ 70, ಬೆಂಗಳೂರು 3, ಬೀದರ್ 4, ಮೈಸೂರು 4, ವಿಜಯಪುರ 15, ರಾಯಚೂರು 9, ಬಾಗಲಕೋಟೆ 5 ಶಾಪ್​ಗಳ ಲೈಸೆನ್ಸ್‌ ರದ್ದಾಗಿದೆ.

Published On - 8:51 am, Tue, 7 July 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!