AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಣ್ಣು ಕುಕ್ಕಲಿದೆ ಜಾಹೀರಾತುಗಳು

ಬಿಬಿಎಂಪಿ ಜಾಹೀರಾತು ಬೈಲಾ ಪ್ರಕಾರ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇಲ್ಲ. ಹೀಗಾಗಿ ಸಿಲಿಕಾನ್ ಸಿಟಿಯ ಅಂದ ಕಾಪಾಡಲು ಈ ಹಿಂದೆ ಎಲ್ಲೆಂದರಲ್ಲಿ ಜಾಹೀರಾತು ಫಲಕಗಳನ್ನು ಅಂಟಿಸುವಂತಿಲ್ಲ ಎಂದು ಬಿಬಿಎಂಪಿ ತಿಳಿಸಿದ್ದು ಜಾಹೀರಾತು ಫಲಕ ಅಂಟಿಸುವುದನ್ನು ಬ್ಯಾನ್ ಮಾಡಿತ್ತು. ಆದರೆ ಈಗ ಬಿಬಿಎಂಪಿಯ ನೂತನ ಕಾಯ್ದೆ ಜಾರಿಯಾಗಿದ್ದು ಇದರ ಪ್ರಕಾರ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಣ್ಣು ಕುಕ್ಕಲಿದೆ ಜಾಹೀರಾತುಗಳು
ಆಯೇಷಾ ಬಾನು
| Edited By: |

Updated on: Jan 15, 2021 | 10:27 AM

Share

ಬೆಂಗಳೂರು: ಬಿಬಿಎಂಪಿ ನೂತನ ಕಾಯ್ದೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಸ್ಪಷ್ಟನೆ ಕೋರಿ BBMP, ಸರ್ಕಾರಕ್ಕೆ ಪತ್ರ ಬರೆದಿದೆ.

ಬಿಬಿಎಂಪಿ ಜಾಹೀರಾತು ಬೈಲಾ ಪ್ರಕಾರ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇಲ್ಲ. ಹೀಗಾಗಿ ಸಿಲಿಕಾನ್ ಸಿಟಿಯ ಅಂದ ಕಾಪಾಡಲು ಈ ಹಿಂದೆ ಎಲ್ಲೆಂದರಲ್ಲಿ ಜಾಹೀರಾತು ಫಲಕಗಳನ್ನು ಅಂಟಿಸುವಂತಿಲ್ಲ ಎಂದು ಬಿಬಿಎಂಪಿ ತಿಳಿಸಿದ್ದು ಜಾಹೀರಾತು ಫಲಕ ಅಂಟಿಸುವುದನ್ನು ಬ್ಯಾನ್ ಮಾಡಿತ್ತು. ಆದರೆ ಈಗ ಬಿಬಿಎಂಪಿಯ ನೂತನ ಕಾಯ್ದೆ ಜಾರಿಯಾಗಿದ್ದು ಇದರ ಪ್ರಕಾರ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇದೆ.

ಬಿಬಿಎಂಪಿ ಆಯುಕ್ತರ ಅನುಮತಿ ಮೇಲೆ ಜಾಹಿರಾತು ಫಲಕ ಹಾಕಲು ಸರ್ಕಾರ ಗ್ರಿನ್ ಸಿಗ್ನಲ್ ನೀಡಿದೆ. ಹೀಗಾಗಿ ಈ ನಿರ್ಧಾರ ಈಗ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಆದ ಕಾರಣ ಜಾಹೀರಾತು ಹಾಕುವುದಕ್ಕೆ ಅನುಮತಿ ನೀಡಬೇಕಾ? ಬೇಡವಾ? ಎಂಬುವುದರ ಬಗ್ಗೆ ಸ್ಪಷ್ಟನೆ ಕೋರಿ ಸರ್ಕಾರಕ್ಕೆ ಬಿಬಿಎಂಪಿ ಪತ್ರ ಬರೆದಿದೆ.

ಮತ್ತೆ ಫ್ಲೆಕ್ಸ್ ಜಾಹೀರಾತು ದುಸ್ಸಾಹಸಕ್ಕೆ ಕೈ ಹಾಕಿತಾ ಬಿಬಿಎಂಪಿ?

Follow Us
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!