AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಣ್ಣು ಕುಕ್ಕಲಿದೆ ಜಾಹೀರಾತುಗಳು

ಬಿಬಿಎಂಪಿ ಜಾಹೀರಾತು ಬೈಲಾ ಪ್ರಕಾರ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇಲ್ಲ. ಹೀಗಾಗಿ ಸಿಲಿಕಾನ್ ಸಿಟಿಯ ಅಂದ ಕಾಪಾಡಲು ಈ ಹಿಂದೆ ಎಲ್ಲೆಂದರಲ್ಲಿ ಜಾಹೀರಾತು ಫಲಕಗಳನ್ನು ಅಂಟಿಸುವಂತಿಲ್ಲ ಎಂದು ಬಿಬಿಎಂಪಿ ತಿಳಿಸಿದ್ದು ಜಾಹೀರಾತು ಫಲಕ ಅಂಟಿಸುವುದನ್ನು ಬ್ಯಾನ್ ಮಾಡಿತ್ತು. ಆದರೆ ಈಗ ಬಿಬಿಎಂಪಿಯ ನೂತನ ಕಾಯ್ದೆ ಜಾರಿಯಾಗಿದ್ದು ಇದರ ಪ್ರಕಾರ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಣ್ಣು ಕುಕ್ಕಲಿದೆ ಜಾಹೀರಾತುಗಳು
ಆಯೇಷಾ ಬಾನು
| Edited By: |

Updated on: Jan 15, 2021 | 10:27 AM

Share

ಬೆಂಗಳೂರು: ಬಿಬಿಎಂಪಿ ನೂತನ ಕಾಯ್ದೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಸ್ಪಷ್ಟನೆ ಕೋರಿ BBMP, ಸರ್ಕಾರಕ್ಕೆ ಪತ್ರ ಬರೆದಿದೆ.

ಬಿಬಿಎಂಪಿ ಜಾಹೀರಾತು ಬೈಲಾ ಪ್ರಕಾರ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇಲ್ಲ. ಹೀಗಾಗಿ ಸಿಲಿಕಾನ್ ಸಿಟಿಯ ಅಂದ ಕಾಪಾಡಲು ಈ ಹಿಂದೆ ಎಲ್ಲೆಂದರಲ್ಲಿ ಜಾಹೀರಾತು ಫಲಕಗಳನ್ನು ಅಂಟಿಸುವಂತಿಲ್ಲ ಎಂದು ಬಿಬಿಎಂಪಿ ತಿಳಿಸಿದ್ದು ಜಾಹೀರಾತು ಫಲಕ ಅಂಟಿಸುವುದನ್ನು ಬ್ಯಾನ್ ಮಾಡಿತ್ತು. ಆದರೆ ಈಗ ಬಿಬಿಎಂಪಿಯ ನೂತನ ಕಾಯ್ದೆ ಜಾರಿಯಾಗಿದ್ದು ಇದರ ಪ್ರಕಾರ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇದೆ.

ಬಿಬಿಎಂಪಿ ಆಯುಕ್ತರ ಅನುಮತಿ ಮೇಲೆ ಜಾಹಿರಾತು ಫಲಕ ಹಾಕಲು ಸರ್ಕಾರ ಗ್ರಿನ್ ಸಿಗ್ನಲ್ ನೀಡಿದೆ. ಹೀಗಾಗಿ ಈ ನಿರ್ಧಾರ ಈಗ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಆದ ಕಾರಣ ಜಾಹೀರಾತು ಹಾಕುವುದಕ್ಕೆ ಅನುಮತಿ ನೀಡಬೇಕಾ? ಬೇಡವಾ? ಎಂಬುವುದರ ಬಗ್ಗೆ ಸ್ಪಷ್ಟನೆ ಕೋರಿ ಸರ್ಕಾರಕ್ಕೆ ಬಿಬಿಎಂಪಿ ಪತ್ರ ಬರೆದಿದೆ.

ಮತ್ತೆ ಫ್ಲೆಕ್ಸ್ ಜಾಹೀರಾತು ದುಸ್ಸಾಹಸಕ್ಕೆ ಕೈ ಹಾಕಿತಾ ಬಿಬಿಎಂಪಿ?

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ