AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಣ್ಣು ಕುಕ್ಕಲಿದೆ ಜಾಹೀರಾತುಗಳು

ಬಿಬಿಎಂಪಿ ಜಾಹೀರಾತು ಬೈಲಾ ಪ್ರಕಾರ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇಲ್ಲ. ಹೀಗಾಗಿ ಸಿಲಿಕಾನ್ ಸಿಟಿಯ ಅಂದ ಕಾಪಾಡಲು ಈ ಹಿಂದೆ ಎಲ್ಲೆಂದರಲ್ಲಿ ಜಾಹೀರಾತು ಫಲಕಗಳನ್ನು ಅಂಟಿಸುವಂತಿಲ್ಲ ಎಂದು ಬಿಬಿಎಂಪಿ ತಿಳಿಸಿದ್ದು ಜಾಹೀರಾತು ಫಲಕ ಅಂಟಿಸುವುದನ್ನು ಬ್ಯಾನ್ ಮಾಡಿತ್ತು. ಆದರೆ ಈಗ ಬಿಬಿಎಂಪಿಯ ನೂತನ ಕಾಯ್ದೆ ಜಾರಿಯಾಗಿದ್ದು ಇದರ ಪ್ರಕಾರ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಣ್ಣು ಕುಕ್ಕಲಿದೆ ಜಾಹೀರಾತುಗಳು
ಆಯೇಷಾ ಬಾನು
| Edited By: |

Updated on: Jan 15, 2021 | 10:27 AM

Share

ಬೆಂಗಳೂರು: ಬಿಬಿಎಂಪಿ ನೂತನ ಕಾಯ್ದೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಸ್ಪಷ್ಟನೆ ಕೋರಿ BBMP, ಸರ್ಕಾರಕ್ಕೆ ಪತ್ರ ಬರೆದಿದೆ.

ಬಿಬಿಎಂಪಿ ಜಾಹೀರಾತು ಬೈಲಾ ಪ್ರಕಾರ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇಲ್ಲ. ಹೀಗಾಗಿ ಸಿಲಿಕಾನ್ ಸಿಟಿಯ ಅಂದ ಕಾಪಾಡಲು ಈ ಹಿಂದೆ ಎಲ್ಲೆಂದರಲ್ಲಿ ಜಾಹೀರಾತು ಫಲಕಗಳನ್ನು ಅಂಟಿಸುವಂತಿಲ್ಲ ಎಂದು ಬಿಬಿಎಂಪಿ ತಿಳಿಸಿದ್ದು ಜಾಹೀರಾತು ಫಲಕ ಅಂಟಿಸುವುದನ್ನು ಬ್ಯಾನ್ ಮಾಡಿತ್ತು. ಆದರೆ ಈಗ ಬಿಬಿಎಂಪಿಯ ನೂತನ ಕಾಯ್ದೆ ಜಾರಿಯಾಗಿದ್ದು ಇದರ ಪ್ರಕಾರ ಬ್ಯಾನ್ ಆಗಿದ್ದ ಜಾಹೀರಾತು ಫಲಕಗಳನ್ನು ಹಾಕಲು ಅನುಮತಿ ಇದೆ.

ಬಿಬಿಎಂಪಿ ಆಯುಕ್ತರ ಅನುಮತಿ ಮೇಲೆ ಜಾಹಿರಾತು ಫಲಕ ಹಾಕಲು ಸರ್ಕಾರ ಗ್ರಿನ್ ಸಿಗ್ನಲ್ ನೀಡಿದೆ. ಹೀಗಾಗಿ ಈ ನಿರ್ಧಾರ ಈಗ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಆದ ಕಾರಣ ಜಾಹೀರಾತು ಹಾಕುವುದಕ್ಕೆ ಅನುಮತಿ ನೀಡಬೇಕಾ? ಬೇಡವಾ? ಎಂಬುವುದರ ಬಗ್ಗೆ ಸ್ಪಷ್ಟನೆ ಕೋರಿ ಸರ್ಕಾರಕ್ಕೆ ಬಿಬಿಎಂಪಿ ಪತ್ರ ಬರೆದಿದೆ.

ಮತ್ತೆ ಫ್ಲೆಕ್ಸ್ ಜಾಹೀರಾತು ದುಸ್ಸಾಹಸಕ್ಕೆ ಕೈ ಹಾಕಿತಾ ಬಿಬಿಎಂಪಿ?

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ