AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜುಗಳು ಮತ್ತು ವಿದ್ಯಾರ್ಥಿಗಳು ಇದನ್ನು ಪಾಲಿಸಲೇ ಬೇಕು.. ಇಲ್ಲದಿದ್ದರೆ ಆಪತ್ತು ಕಟ್ಟಿಟ್ಟ ಬುತ್ತಿ

ಬೆಂಗಳೂರು: 8 ತಿಂಗಳ ಬಳಿಕ ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಪುನರಾರಂಭಗೊಳ್ಳುತ್ತಿವೆ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳ ಬಾಗಿಲು ತೆರೆಯುತ್ತಿದ್ದು ವಿದ್ಯಾರ್ಥಿಗಳು ಮತ್ತೆ ಕಾಲೇಜುಗಳತ್ತ ಮುಖ ಮಾಡಲಿದ್ದಾರೆ. ಕೊವಿಡ್ ನಿಯಮ ಪಾಲಿಸಿ ಕಾಲೇಜು ಆರಂಭಿಸಲು ಸಿದ್ಧತೆ ನಡೆದಿದೆ. ಕೊವಿಡ್ ನೆಗೆಟಿವ್ ವರದಿ ಇದ್ದರೆ ಮಾತ್ರ ವಿದ್ಯಾರ್ಥಿಗಳನ್ನು ತರಗತಿಗೆ ಅನುಮತಿ ನೀಡಲಾಗುತ್ತೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೆ ತರಗತಿಗೆ ಅನುಮತಿ ಇರೋದಿಲ್ಲ. ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಪೋಷಕರ ಅನುಮತಿ ಪತ್ರ ಖಡ್ಡಾಯ. ಆ ಪತ್ರದೊಂದಿಗೆ ಕಾಲೇಜಿಗೆ ಹೋಗಬೇಕು. ಪೋಷಕರು, ವಿದ್ಯಾರ್ಥಿಗಳು […]

ಕಾಲೇಜುಗಳು ಮತ್ತು ವಿದ್ಯಾರ್ಥಿಗಳು ಇದನ್ನು ಪಾಲಿಸಲೇ ಬೇಕು.. ಇಲ್ಲದಿದ್ದರೆ ಆಪತ್ತು ಕಟ್ಟಿಟ್ಟ ಬುತ್ತಿ
Follow us
ಆಯೇಷಾ ಬಾನು
|

Updated on:Nov 17, 2020 | 9:07 AM

ಬೆಂಗಳೂರು: 8 ತಿಂಗಳ ಬಳಿಕ ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಪುನರಾರಂಭಗೊಳ್ಳುತ್ತಿವೆ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳ ಬಾಗಿಲು ತೆರೆಯುತ್ತಿದ್ದು ವಿದ್ಯಾರ್ಥಿಗಳು ಮತ್ತೆ ಕಾಲೇಜುಗಳತ್ತ ಮುಖ ಮಾಡಲಿದ್ದಾರೆ. ಕೊವಿಡ್ ನಿಯಮ ಪಾಲಿಸಿ ಕಾಲೇಜು ಆರಂಭಿಸಲು ಸಿದ್ಧತೆ ನಡೆದಿದೆ.

ಕೊವಿಡ್ ನೆಗೆಟಿವ್ ವರದಿ ಇದ್ದರೆ ಮಾತ್ರ ವಿದ್ಯಾರ್ಥಿಗಳನ್ನು ತರಗತಿಗೆ ಅನುಮತಿ ನೀಡಲಾಗುತ್ತೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೆ ತರಗತಿಗೆ ಅನುಮತಿ ಇರೋದಿಲ್ಲ. ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಪೋಷಕರ ಅನುಮತಿ ಪತ್ರ ಖಡ್ಡಾಯ. ಆ ಪತ್ರದೊಂದಿಗೆ ಕಾಲೇಜಿಗೆ ಹೋಗಬೇಕು. ಪೋಷಕರು, ವಿದ್ಯಾರ್ಥಿಗಳು ಒಪ್ಪದಿದ್ದರೆ ಆನ್ ಲೈನ್ ಕ್ಲಾಸ್ ತೆಗೆದುಕೊಳ್ಳಬಹುದು.

ಕಾಲೇಜು ಆರಂಭಕ್ಕೆ ಶಿಕ್ಷಣ ಇಲಾಖೆ ಗೈಡ್ ಲೈನ್ಸ್ 1. ಮಾಸ್ಕ್, ಸ್ಯಾನಿಟೈಸರ್ ಹಾಗೂ ದೈಹಿಕ ಅಂತರ ಕಡ್ಡಾಯ 2. ಕಾಲೇಜು ಪ್ರಾರಂಭಕ್ಕೆ 3 ದಿನ ಮುಂಚೆ ಕೊವಿಡ್ ಟೆಸ್ಟ್ 3. ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಕೊವಿಡ್ ಟೆಸ್ಟ್ ಕಡ್ಡಾಯ 4. ಸಾಮಾಜಿಕ ಅಂತರ 6 ಅಡಿಯಷ್ಟು ಪಾಲನೆ ಮಾಡ್ಬೇಕು 5. ಶುಚಿತ್ವ, ಶುದ್ದ ಕುಡಿಯುವ ನೀರು ಕಡ್ಡಾಯ 6. ಕಾಲೇಜು ಆವರಣವನ್ನ ಸ್ವಚ್ಛ ವಾಗಿಟ್ಟುಕೊಳ್ಳಬೇಕು 7. ಖಾಸಗಿ ವಾಹನಗಳು, ಕಾಲೇಜು ಬಸ್​ಗಳನ್ನ ಸತತವಾಗಿ ಸ್ಯಾನಿಟೈಸ್ ಮಾಡಬೇಕು 8. ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಗಮನಕೊಡೋಕೆ ಕಡ್ಡಾಯ ಆರೋಗ್ಯ ಸಮಿತಿ ರಚನೆ ಮಾಡ್ಬೇಕು 9. ಕಾಲೇಜು ಆವರಣರಲ್ಲಿ ಉಗುಳುವುದನ್ನ ಕಡ್ಡಾಯವಾಗಿ ನಿಷೇಧ 10. ವಿದ್ಯಾರ್ಥಿಗಳು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಅನ್ನು ಇನ್ ಸ್ಟಾಲ್ ಮಾಡ್ಬೇಕು

Published On - 9:06 am, Tue, 17 November 20

ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್