AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ ಕರ್ನಾಟಕಕ್ಕೆ ಜಿಎಸ್​ಟಿ ಪರಿಹಾರ ಬಿಡುಗಡೆ

ಕರ್ನಾಟಕಕ್ಕೆ ₹ 8542 ಕೋಟಿ ಮೊತ್ತವು ಕೇಂದ್ರದ ಹಣಕಾಸು ಇಲಾಖೆಯಿಂದ ಬಿಡುಗಡೆಯಾಗಿದೆ. ಕೇಂದ್ರ ಸರ್ಕಾರವು ಸಾಲದ ಹಣದ ರೂಪದಲ್ಲಿ ಈ ಪರಿಹಾರವನ್ನು ನೀಡಿದೆ.

ಕೇಂದ್ರದಿಂದ ಕರ್ನಾಟಕಕ್ಕೆ ಜಿಎಸ್​ಟಿ ಪರಿಹಾರ ಬಿಡುಗಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 15, 2021 | 11:38 PM

Share

ಬೆಂಗಳೂರು: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನೀಡಬೇಕಿದ್ದ ಜಿಎಸ್​ಟಿ ಬಾಕಿ ಪರಿಹಾರದ ಹಣವನ್ನು ಗುರುವಾರ ಬಿಡುಗಡೆ ಮಾಡಿದೆ. ವಿವಿಧ ರಾಜ್ಯಗಳಿಗೆ ₹ 75 ಸಾವಿರ ಕೋಟಿ ಪರಿಹಾರ ಬಿಡುಗಡೆಯಾಗಿದೆ. ಇದರಲ್ಲಿ ಕರ್ನಾಟಕಕ್ಕೆ ₹ 8542 ಕೋಟಿ ಮೊತ್ತವು ಕೇಂದ್ರದ ಹಣಕಾಸು ಇಲಾಖೆಯಿಂದ ಬಿಡುಗಡೆಯಾಗಿದೆ. ಕೇಂದ್ರ ಸರ್ಕಾರವು ಸಾಲದ ಹಣದ ರೂಪದಲ್ಲಿ ಈ ಪರಿಹಾರವನ್ನು ನೀಡಿದೆ.

ಕರ್ನಾಟಕಕ್ಕೆ ಕಳೆದ ವರ್ಷದಷ್ಟೇ ಈ ವರ್ಷವೂ ಜಿಎಸ್​ಟಿ ಪರಿಹಾರ ಸಿಗಲಿದೆ. ರಾಜ್ಯಕ್ಕೆ ಬಾಕಿ ಇರುವ ಜಿಎಸ್​ಟಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆದರೆ ಎಷ್ಟು ಪ್ರಮಾಣದ ಜಿಎಸ್​ಟಿ ದೊರೆಯಲಿದೆ ಎಂದು ನಾನು ಹೇಳಲು ಸಾಧ್ಯವಿಲ್ಲ. ಕೇಂದ್ರ ಸಾಲ ಪಡೆದು ರಾಜ್ಯಗಳಿಗೆ GST ಪರಿಹಾರ ಕೊಡುತ್ತಿದೆ. ಈ ಪ್ರಕ್ರಿಯೆ ಈ ವರ್ಷವೂ ಇದೇ ರೀತಿ ಮುಂದುವರಿಯಲಿದೆ ಎಂದು ಕೇಂದ್ರ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಈಚೆಗೆ ಹೇಳಿದ್ದರು.

ದೇಶದಲ್ಲಿ ಜಿಎಸ್​ಟಿ ಜಾರಿಯಾಗಿ ನಾಲ್ಕು ವರ್ಷ ಆಗಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಜಿಎಸ್​ಟಿ ಪರಿಹಾರ ಕುರಿತು ನಡೆಯಲಿದೆ. ವಿಶೇಷ ಕಲಾಪದಲ್ಲಿ ರಾಜ್ಯಗಳ ಜಿಎಸ್​ಟಿ ಪರಿಹಾರ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದರು.

(Govt of India releases GST of Karnataka)

ಇದನ್ನೂ ಓದಿ: ಕೊರೊನಾ ಲಸಿಕೆಯ ಮೇಲೆ ಜಿಎಸ್‌ಟಿ ಬದಲಾವಣೆ ಇಲ್ಲ; ಉಳಿದ ಕೊರೊನಾ ಸಾಮಗ್ರಿ ಮೇಲೆ ಎಷ್ಟು ಜಿಎಸ್‌ಟಿ ಕಡಿಮೆಯಾಯ್ತು?

ಇದನ್ನೂ ಓದಿ: GST Council: ಬ್ಲ್ಯಾಕ್ ಫಂಗಸ್ ಔಷಧಗಳಿಗೆ ತೆರಿಗೆ ವಿನಾಯಿತಿ; ಕೊರೊನಾ ಲಸಿಕೆಯ ಮೇಲೆ ಶೇಕಡಾ 5 ಜಿಎಸ್​ಟಿ ಮುಂದುವರಿಕೆ

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!