AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS Transfer: ಹಲವು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ, ವಿವಿಧ ಸ್ಥಾನಗಳಿಗೆ ನಿಯುಕ್ತಿ

ಐಪಿಎಸ್ ಬಡ್ತಿ ಪಡೆದಿದ್ದ ಪೊಲೀಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

IPS Transfer: ಹಲವು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ, ವಿವಿಧ ಸ್ಥಾನಗಳಿಗೆ ನಿಯುಕ್ತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 31, 2021 | 11:20 PM

Share

ಬೆಂಗಳೂರು: ಐಪಿಎಸ್ ಬಡ್ತಿ ಪಡೆದಿದ್ದ ಪೊಲೀಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಎಂ.ವಿ.ಚಂದ್ರಕಾಂತ್ (ಎಸ್​ಪಿ, ಅರಣ್ಯ ವಿಭಾಗ, ಕೊಡಗು), ಮಧುರವೀಣಾ (ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ), ಚೆನ್ನಬಸವಣ್ಣ ಲಂಗೋಟಿ (ಎಸ್​ಪಿ, ಗುಪ್ತದಳ, ಬೆಳಗಾವಿ), ಜಯಪ್ರಕಾಶ್ (ಎಸ್​ಪಿ, ಭ್ರಷ್ಟಾಚಾರ ನಿಗ್ರಹ ದಳ, ದಾವಣಗೆರೆ), ಕೆ.ಪಿ.ಅಂಜಲಿ (ಎಸ್​ಪಿ, ಕರ್ನಾಟಕ ಲೋಕಾಯುಕ್ತ), ಎಂ.ನಾರಾಯಣ (ಎಸ್​ಪಿ, ಗುಪ್ತದಳ, ಬೆಂಗಳೂರು), ಎಂ.ಮುತ್ತುರಾಜ್ (ಎಸ್​ಪಿ, ಗುಪ್ತದಳ, ಮೈಸೂರು), ಶೇಖರ್ ಎಚ್.ಟೆಕ್ಕಣ್ಣನವರ್ (ಎಸ್​ಪಿ, ಐಎಸ್​ಡಿ), ರವೀಂದ್ರ ಕಾಶಿನಾಥ್ ಗಡಾಡಿ, ಎಸ್​ಪಿ (ಹೆಸ್ಕಾಂ, ಹುಬ್ಬಳ್ಳಿ), ಅನಿತಾ ಹದ್ದಣ್ಣವರ್ (ಎಸ್​ಪಿ, ಲೋಕಾಯುಕ್ತ, ವಿಜಯಪುರ), ಎ.ಕುಮಾರಸ್ವಾಮಿ (ಎಸ್​ಪಿ, ಲೋಕಾಯುಕ್ತ, ಮಂಗಳೂರು), ಸಾರಾ ಫಾತೀಮಾ (ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ), ರಶ್ಮಿ ಪರದ್ದಿ (ಎಸ್​ಪಿ, ಚೆಸ್ಕಾಂ, ಮೈಸೂರು), ಎಂ.ಎ.ಅಯ್ಯಪ್ಪ (ಎಸ್​ಪಿ, ಕೆಪಿಸಿಎಲ್ ವಿಜಿಲೆನ್ಸ್​), ಡಾ.ಶಿವಕುಮಾರ್ (ಎಸ್​ಪಿ, ಗುಪ್ತದಳ, ಬೆಂಗಳೂರು), ಮಲ್ಲಿಕಾರ್ಜುನ ಬಾಲದಂಡಿ (ಎಸ್​ಪಿ, ಗುಪ್ತದಳ, ಬೆಂಗಳೂರು), ಅಮರನಾಥ ರೆಡ್ಡಿ (ಎಸ್​ಪಿ, ಭ್ರಷ್ಟಾಚಾರ ನಿಗ್ರಹ ದಳ).

11 ಐಪಿಎಸ್​ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮುರುಗನ್ (ಎಡಿಜಿಪಿ, ಲಾಜಿಸ್ಟಿಕ್ ಮತ್ತು ಮಾಡರ್ನೈಸೇಷನ್), ಕೆ.ವಿ.ಶರತ್​ ಚಂದ್ರ (ಎಡಿಜಿಪಿ, ಅಪರಾಧ ವಿಭಾಗ), ಎಂ.ನಂಜುಂಡಸ್ವಾಮಿ (ಎಡಿಜಿಪಿ, ಗೃಹರಕ್ಷಕ ದಳ), ಸೌಮೇಂದು ಮುಖರ್ಜಿ (ಐಜಿಪಿ, ಗುಪ್ತದಳ), ಎಸ್.ರವಿ (ಐಜಿಪಿ, ಕೆಎಸ್​ಆರ್​ಪಿ, ಬೆಂಗಳೂರು), ವಿಪುಲ್ ಕುಮಾರ್, (ಐಜಿಪಿ, ಆಂತರಿಕ ಭದ್ರತಾ ವಿಭಾಗ), ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ (ಐಜಿಪಿ, ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ), ಲಾಬೂರಾಮ್ (ಐಜಿಪಿ, ಹು-ಧಾ ನಗರ ಪೊಲೀಸ್ ಆಯುಕ್ತ, ಬಡ್ತಿ ನೀಡಿ ಪೊಲೀಸ್ ಆಯುಕ್ತರ ಹುದ್ದೆಯಲ್ಲೇ ಮುಂದುವರಿಕೆ), ಸಂದೀಪ್ ಪಾಟೀಲ್ (ಐಜಿಪಿ, ಹೆಚ್ಚುವತಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ), ಡಾ.ಪಿ.ಎಸ್.ಹರ್ಷ (ಐಜಿಪಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ), ವಿಕಾಸ್ ಕುಮಾರ್ (ಐಜಿಪಿ, ವ್ಯವಸ್ಥಾಪಕ ನಿರ್ದೇಶಕರು, ಎಂಎಸ್​ಐಎಲ್).

ನಾಲ್ವರು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಮಣ್ ಗುಪ್ತಾ (ಡಿಐಜಿಪಿ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ), ಡಾ.ತ್ಯಾಗರಾಜನ್ (ಡಿಐಜಿಪಿ, ನೇಮಕಾತಿ ವಿಭಾಗ, ಬೆಂಗಳೂರು), ಡಾ.ಬೋರಲಿಂಗಯ್ಯ (ಡಿಐಜಿಪಿ, ಬೆಳಗಾವಿ ಪೊಲೀಸ್​ ಆಯುಕ್ತ), ರಾಮ್ ನಿವಾಸ್ ಸೆಪಟ್ ಮತ್ತು ಡಾ.ರೋಹಿಣಿ ಕಟೋಚ್ (ಸಹಾಯಕ ನಿರ್ದೇಶಕರು, ಹೈದರಾಬಾದ್​ನಲ್ಲಿರುವ ನ್ಯಾಷನಲ್ ಪೊಲೀಸ್ ಅಕಾಡೆಮಿ).

ಇದನ್ನೂ ಓದಿ: Sachin Atulkar: ವೈರಲ್​ ಆಯ್ತು ಐಪಿಎಸ್​ ಅಧಿಕಾರಿಯ ಫೋಟೋ; ಪೊಲೀಸ್​ ಎಂದರೆ ಹೀಗೆ ಇರಬೇಕು ಎಂದ ನೆಟ್ಟಿಗರು ಇದನ್ನೂ ಓದಿ: ನಟ ರಾಜ್​​ಕುಮಾರ್​ ಸಿನಿಮಾಗಳನ್ನು ನೋಡಿ ಕನ್ನಡ ಕಲಿತ ಐಪಿಎಸ್​ ಅಧಿಕಾರಿ

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ