11 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮುರುಗನ್ (ಎಡಿಜಿಪಿ, ಲಾಜಿಸ್ಟಿಕ್ ಮತ್ತು ಮಾಡರ್ನೈಸೇಷನ್), ಕೆ.ವಿ.ಶರತ್ ಚಂದ್ರ (ಎಡಿಜಿಪಿ, ಅಪರಾಧ ವಿಭಾಗ), ಎಂ.ನಂಜುಂಡಸ್ವಾಮಿ (ಎಡಿಜಿಪಿ, ಗೃಹರಕ್ಷಕ ದಳ), ಸೌಮೇಂದು ಮುಖರ್ಜಿ (ಐಜಿಪಿ, ಗುಪ್ತದಳ), ಎಸ್.ರವಿ (ಐಜಿಪಿ, ಕೆಎಸ್ಆರ್ಪಿ, ಬೆಂಗಳೂರು), ವಿಪುಲ್ ಕುಮಾರ್, (ಐಜಿಪಿ, ಆಂತರಿಕ ಭದ್ರತಾ ವಿಭಾಗ), ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ (ಐಜಿಪಿ, ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ), ಲಾಬೂರಾಮ್ (ಐಜಿಪಿ, ಹು-ಧಾ ನಗರ ಪೊಲೀಸ್ ಆಯುಕ್ತ, ಬಡ್ತಿ ನೀಡಿ ಪೊಲೀಸ್ ಆಯುಕ್ತರ ಹುದ್ದೆಯಲ್ಲೇ ಮುಂದುವರಿಕೆ), ಸಂದೀಪ್ ಪಾಟೀಲ್ (ಐಜಿಪಿ, ಹೆಚ್ಚುವತಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ), ಡಾ.ಪಿ.ಎಸ್.ಹರ್ಷ (ಐಜಿಪಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ), ವಿಕಾಸ್ ಕುಮಾರ್ (ಐಜಿಪಿ, ವ್ಯವಸ್ಥಾಪಕ ನಿರ್ದೇಶಕರು, ಎಂಎಸ್ಐಎಲ್).
ನಾಲ್ವರು ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಮಣ್ ಗುಪ್ತಾ (ಡಿಐಜಿಪಿ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ), ಡಾ.ತ್ಯಾಗರಾಜನ್ (ಡಿಐಜಿಪಿ, ನೇಮಕಾತಿ ವಿಭಾಗ, ಬೆಂಗಳೂರು), ಡಾ.ಬೋರಲಿಂಗಯ್ಯ (ಡಿಐಜಿಪಿ, ಬೆಳಗಾವಿ ಪೊಲೀಸ್ ಆಯುಕ್ತ), ರಾಮ್ ನಿವಾಸ್ ಸೆಪಟ್ ಮತ್ತು ಡಾ.ರೋಹಿಣಿ ಕಟೋಚ್ (ಸಹಾಯಕ ನಿರ್ದೇಶಕರು, ಹೈದರಾಬಾದ್ನಲ್ಲಿರುವ ನ್ಯಾಷನಲ್ ಪೊಲೀಸ್ ಅಕಾಡೆಮಿ).
ಇದನ್ನೂ ಓದಿ: Sachin Atulkar: ವೈರಲ್ ಆಯ್ತು ಐಪಿಎಸ್ ಅಧಿಕಾರಿಯ ಫೋಟೋ; ಪೊಲೀಸ್ ಎಂದರೆ ಹೀಗೆ ಇರಬೇಕು ಎಂದ ನೆಟ್ಟಿಗರು
ಇದನ್ನೂ ಓದಿ: ನಟ ರಾಜ್ಕುಮಾರ್ ಸಿನಿಮಾಗಳನ್ನು ನೋಡಿ ಕನ್ನಡ ಕಲಿತ ಐಪಿಎಸ್ ಅಧಿಕಾರಿ