AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಚಾಲಕರ ನೇಮಕಕ್ಕೆ ಚಿಂತನೆ.. ಅವರು ಹತ್ತೇ ದಿನ ಕೆಲಸ ಮಾಡಿದ್ರೂ 3 ತಿಂಗಳ ಸಂಬಳ?

ಖಾಸಗಿ ಬಸ್​ ಸಿಬ್ಬಂದಿಗೆ ತಿಂಗಳಿಗೆ 18 ಸಾವಿರ ಸಂಬಳದಂತೆ, 3 ತಿಂಗಳವರೆಗೆ ವೇತನ ನೀಡುವ ಭಾರಿ ಕೊಡುಗೆ ಘೋಷಿಸಲು ಸರ್ಕಾರ ಯೋಚಿಸಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ.

ಖಾಸಗಿ ಚಾಲಕರ ನೇಮಕಕ್ಕೆ ಚಿಂತನೆ.. ಅವರು ಹತ್ತೇ ದಿನ ಕೆಲಸ ಮಾಡಿದ್ರೂ 3 ತಿಂಗಳ ಸಂಬಳ?
ಖಾಸಗಿ ಬಸ್ ( ಪ್ರಾತಿನಿಧಿಕ ಚಿತ್ರ)
guruganesh bhat
| Edited By: |

Updated on: Dec 12, 2020 | 5:55 PM

Share

ಬೆಂಗಳೂರು: ಸಾರಿಗೆ ಸಿಬ್ಬಂದಿಯ ಮುಷ್ಕರಕ್ಕೆ ಕಡಿವಾಣ ಹಾಕಲು ಸರ್ಕಾರ ಬೇರೆಯದ್ದೇ ಹಾದಿಯಲ್ಲಿ ಹೆಜ್ಜೆ ಹಾಕಿದೆ. ಖಾಸಗಿ ಬಸ್​ಗಳ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತಿಂಗಳಿಗೆ 18 ಸಾವಿರ ಸಂಬಳದಂತೆ, 3 ತಿಂಗಳವರೆಗೆ ವೇತನ ನೀಡುವ ಭಾರಿ ಕೊಡುಗೆ ಘೋಷಿಸಲು ಸರ್ಕಾರ ಯೋಚಿಸಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗುತ್ತಿದೆ.

ಒಂದು ವೇಳೆ.. 10 ದಿನಗಳಲ್ಲಿ ಸಾರಿಗೆ ಸಿಬ್ಬಂದಿಯ ಮುಷ್ಕರ ಅಂತ್ಯವಾದರೆ ಸರ್ಕಾರ ಭರವಸೆ ಕೊಟ್ಟಂತೆ 3 ತಿಂಗಳ ವೇತನ ನೀಡಲಿದೆ. ಖಾಸಗಿಯವರು 10 ದಿನವೇ ಕೆಲಸ ಮಾಡಿದರೂ, 3 ತಿಂಗಳ ವೇತನ ನೀಡುವ ಸಾಧ್ಯತೆಯಿದೆ. ಸಾರಿಗೆ ಸಿಬ್ಬಂದಿಯ ಪ್ರತಿಭಟನೆ ಅಂತ್ಯವಾಗುವವರೆಗೂ ಈ ಮೂಲಕ ಸರ್ಕಾರಿ ಬಸ್ ಓಡಿಸಲು ನಿರ್ಧರಿಸುವ ಸಾಧ್ಯತೆಯಿದೆ.

ಖಾಸಗಿ ಚಾಲಕರನ್ನೇ ನಿಗಮದ ಚಾಲಕರಾಗಿ ನೇಮಕಕ್ಕೆ ಚಿಂತನೆ? ಒಂದು ವೇಳೆ ಪ್ರತಿಭಟನೆ ಹೀಗೆ ಮುಂದುವರಿದರೆ ಧರಣಿ ನಿರತ ಸಾರಿಗೆ ಸಿಬ್ಬಂದಿಯನ್ನ ಕೆಲಸದಿಂದ ವಜಾಗೊಳಿಸಿ, ಖಾಸಗಿ ಚಾಲಕರನ್ನೇ ನಿಗಮದ ಚಾಲಕರಾಗಿ ನೇಮಕಕ್ಕೆ ಚಿಂತನೆ ನಡೆಸಲಾಗಿದೆ. ಈ ತಂತ್ರದ ಮೂಲಕ ಬಸ್​​ ಓಡಿಸಲು ಇಲಾಖೆ ಸಿದ್ಧತೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ನಾಳೆ ರಾತ್ರಿಯೊಳಗೆ ಈ ಕುರಿತು ಅಂತಿಮ ರೂಪರೇಷೆ ಸಿದ್ಧವಾಗುವ ನಿರೀಕ್ಷೆಯಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!