AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಚಾಲಕರ ನೇಮಕಕ್ಕೆ ಚಿಂತನೆ.. ಅವರು ಹತ್ತೇ ದಿನ ಕೆಲಸ ಮಾಡಿದ್ರೂ 3 ತಿಂಗಳ ಸಂಬಳ?

ಖಾಸಗಿ ಬಸ್​ ಸಿಬ್ಬಂದಿಗೆ ತಿಂಗಳಿಗೆ 18 ಸಾವಿರ ಸಂಬಳದಂತೆ, 3 ತಿಂಗಳವರೆಗೆ ವೇತನ ನೀಡುವ ಭಾರಿ ಕೊಡುಗೆ ಘೋಷಿಸಲು ಸರ್ಕಾರ ಯೋಚಿಸಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ.

ಖಾಸಗಿ ಚಾಲಕರ ನೇಮಕಕ್ಕೆ ಚಿಂತನೆ.. ಅವರು ಹತ್ತೇ ದಿನ ಕೆಲಸ ಮಾಡಿದ್ರೂ 3 ತಿಂಗಳ ಸಂಬಳ?
ಖಾಸಗಿ ಬಸ್ ( ಪ್ರಾತಿನಿಧಿಕ ಚಿತ್ರ)
guruganesh bhat
| Edited By: |

Updated on: Dec 12, 2020 | 5:55 PM

Share

ಬೆಂಗಳೂರು: ಸಾರಿಗೆ ಸಿಬ್ಬಂದಿಯ ಮುಷ್ಕರಕ್ಕೆ ಕಡಿವಾಣ ಹಾಕಲು ಸರ್ಕಾರ ಬೇರೆಯದ್ದೇ ಹಾದಿಯಲ್ಲಿ ಹೆಜ್ಜೆ ಹಾಕಿದೆ. ಖಾಸಗಿ ಬಸ್​ಗಳ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತಿಂಗಳಿಗೆ 18 ಸಾವಿರ ಸಂಬಳದಂತೆ, 3 ತಿಂಗಳವರೆಗೆ ವೇತನ ನೀಡುವ ಭಾರಿ ಕೊಡುಗೆ ಘೋಷಿಸಲು ಸರ್ಕಾರ ಯೋಚಿಸಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗುತ್ತಿದೆ.

ಒಂದು ವೇಳೆ.. 10 ದಿನಗಳಲ್ಲಿ ಸಾರಿಗೆ ಸಿಬ್ಬಂದಿಯ ಮುಷ್ಕರ ಅಂತ್ಯವಾದರೆ ಸರ್ಕಾರ ಭರವಸೆ ಕೊಟ್ಟಂತೆ 3 ತಿಂಗಳ ವೇತನ ನೀಡಲಿದೆ. ಖಾಸಗಿಯವರು 10 ದಿನವೇ ಕೆಲಸ ಮಾಡಿದರೂ, 3 ತಿಂಗಳ ವೇತನ ನೀಡುವ ಸಾಧ್ಯತೆಯಿದೆ. ಸಾರಿಗೆ ಸಿಬ್ಬಂದಿಯ ಪ್ರತಿಭಟನೆ ಅಂತ್ಯವಾಗುವವರೆಗೂ ಈ ಮೂಲಕ ಸರ್ಕಾರಿ ಬಸ್ ಓಡಿಸಲು ನಿರ್ಧರಿಸುವ ಸಾಧ್ಯತೆಯಿದೆ.

ಖಾಸಗಿ ಚಾಲಕರನ್ನೇ ನಿಗಮದ ಚಾಲಕರಾಗಿ ನೇಮಕಕ್ಕೆ ಚಿಂತನೆ? ಒಂದು ವೇಳೆ ಪ್ರತಿಭಟನೆ ಹೀಗೆ ಮುಂದುವರಿದರೆ ಧರಣಿ ನಿರತ ಸಾರಿಗೆ ಸಿಬ್ಬಂದಿಯನ್ನ ಕೆಲಸದಿಂದ ವಜಾಗೊಳಿಸಿ, ಖಾಸಗಿ ಚಾಲಕರನ್ನೇ ನಿಗಮದ ಚಾಲಕರಾಗಿ ನೇಮಕಕ್ಕೆ ಚಿಂತನೆ ನಡೆಸಲಾಗಿದೆ. ಈ ತಂತ್ರದ ಮೂಲಕ ಬಸ್​​ ಓಡಿಸಲು ಇಲಾಖೆ ಸಿದ್ಧತೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ನಾಳೆ ರಾತ್ರಿಯೊಳಗೆ ಈ ಕುರಿತು ಅಂತಿಮ ರೂಪರೇಷೆ ಸಿದ್ಧವಾಗುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ