AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್‌ ಪೊಲೀಸರಿಗೆ ಇಲಾಖೆಯಿಂದ ಹೊಸ ಮಾದರಿ ಕಿಟ್

ಬೆಂಗಳೂರು: ಪೊಲೀಸರನ್ನು ಕೊರೊನಾ ಸೋಂಕು ಕಾಡುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್‌ ಪೊಲೀಸರಿಗೆ ಹೊಸ ಮಾದರಿ ಕಿಟ್​ ನೀಡಲು‌ ಇಲಾಖೆ ಮುಂದಾಗಿದೆ. ಸುಮಾರು 1 ಸಾವಿರ ವೆಚ್ಚದ ರೇನ್‌ ಕೋಟ್ ಮಾದರಿ ವಿಶೇಷ ಸೌಲಭ್ಯಗಳಿರುವ ಕಿಟ್ ಇದಾಗಿದ್ದು, ಕಂಟೇನ್ಮೆಂಟ್ ಜೋನ್‌ನಲ್ಲಿ ಕೆಲಸ ಮಾಡುವ ಪೊಲೀಸರಿಗೆ ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ವಿಶೇಷತೆಗಳು:- -ರೇನ್‌ ಕೋಟ್ ಮಾದರಿ ಇರುವ ಈ ಕಿಟ್ ಬಿಸಿಲು, ಮಳೆ ತಡೆಯುವಂತೆ ವಿನ್ಯಾಸ ಮಾಡಲಾಗಿದೆ. -ಉಸಿರಾಟಕ್ಕೆ ತೊಂದರೆಯಾಗದಂತೆ ಡಿಸೈನ್ ಮಾಡಲಾಗಿದೆ. -ಬೆಂಗಳೂರು ಪೊಲೀಸ್ ಲೋಗೋ ಸಹಿತ ಖಾಕಿ‌ […]

ಕೊರೊನಾ ವಾರಿಯರ್‌ ಪೊಲೀಸರಿಗೆ ಇಲಾಖೆಯಿಂದ ಹೊಸ ಮಾದರಿ ಕಿಟ್
ಆಯೇಷಾ ಬಾನು
|

Updated on:May 28, 2020 | 2:43 PM

Share

ಬೆಂಗಳೂರು: ಪೊಲೀಸರನ್ನು ಕೊರೊನಾ ಸೋಂಕು ಕಾಡುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್‌ ಪೊಲೀಸರಿಗೆ ಹೊಸ ಮಾದರಿ ಕಿಟ್​ ನೀಡಲು‌ ಇಲಾಖೆ ಮುಂದಾಗಿದೆ. ಸುಮಾರು 1 ಸಾವಿರ ವೆಚ್ಚದ ರೇನ್‌ ಕೋಟ್ ಮಾದರಿ ವಿಶೇಷ ಸೌಲಭ್ಯಗಳಿರುವ ಕಿಟ್ ಇದಾಗಿದ್ದು, ಕಂಟೇನ್ಮೆಂಟ್ ಜೋನ್‌ನಲ್ಲಿ ಕೆಲಸ ಮಾಡುವ ಪೊಲೀಸರಿಗೆ ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ.

ವಿಶೇಷತೆಗಳು:- -ರೇನ್‌ ಕೋಟ್ ಮಾದರಿ ಇರುವ ಈ ಕಿಟ್ ಬಿಸಿಲು, ಮಳೆ ತಡೆಯುವಂತೆ ವಿನ್ಯಾಸ ಮಾಡಲಾಗಿದೆ. -ಉಸಿರಾಟಕ್ಕೆ ತೊಂದರೆಯಾಗದಂತೆ ಡಿಸೈನ್ ಮಾಡಲಾಗಿದೆ. -ಬೆಂಗಳೂರು ಪೊಲೀಸ್ ಲೋಗೋ ಸಹಿತ ಖಾಕಿ‌ ಕಲರ್​ನ ರೇನ್‌ ಕೋಟ್ ಮಾದರಿಯಲ್ಲಿದೆ -ಹೆಚ್ಚು ಭಾರವಲ್ಲದ ಟರ್ನ್ ಬೇಸಡ್ ಮಟಿರಿಯಲ್ ಬಟ್ಟೆ ಬಳಕೆ

Published On - 7:46 am, Thu, 28 May 20

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು