AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್‌ ಪೊಲೀಸರಿಗೆ ಇಲಾಖೆಯಿಂದ ಹೊಸ ಮಾದರಿ ಕಿಟ್

ಬೆಂಗಳೂರು: ಪೊಲೀಸರನ್ನು ಕೊರೊನಾ ಸೋಂಕು ಕಾಡುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್‌ ಪೊಲೀಸರಿಗೆ ಹೊಸ ಮಾದರಿ ಕಿಟ್​ ನೀಡಲು‌ ಇಲಾಖೆ ಮುಂದಾಗಿದೆ. ಸುಮಾರು 1 ಸಾವಿರ ವೆಚ್ಚದ ರೇನ್‌ ಕೋಟ್ ಮಾದರಿ ವಿಶೇಷ ಸೌಲಭ್ಯಗಳಿರುವ ಕಿಟ್ ಇದಾಗಿದ್ದು, ಕಂಟೇನ್ಮೆಂಟ್ ಜೋನ್‌ನಲ್ಲಿ ಕೆಲಸ ಮಾಡುವ ಪೊಲೀಸರಿಗೆ ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ವಿಶೇಷತೆಗಳು:- -ರೇನ್‌ ಕೋಟ್ ಮಾದರಿ ಇರುವ ಈ ಕಿಟ್ ಬಿಸಿಲು, ಮಳೆ ತಡೆಯುವಂತೆ ವಿನ್ಯಾಸ ಮಾಡಲಾಗಿದೆ. -ಉಸಿರಾಟಕ್ಕೆ ತೊಂದರೆಯಾಗದಂತೆ ಡಿಸೈನ್ ಮಾಡಲಾಗಿದೆ. -ಬೆಂಗಳೂರು ಪೊಲೀಸ್ ಲೋಗೋ ಸಹಿತ ಖಾಕಿ‌ […]

ಕೊರೊನಾ ವಾರಿಯರ್‌ ಪೊಲೀಸರಿಗೆ ಇಲಾಖೆಯಿಂದ ಹೊಸ ಮಾದರಿ ಕಿಟ್
ಆಯೇಷಾ ಬಾನು
|

Updated on:May 28, 2020 | 2:43 PM

Share

ಬೆಂಗಳೂರು: ಪೊಲೀಸರನ್ನು ಕೊರೊನಾ ಸೋಂಕು ಕಾಡುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್‌ ಪೊಲೀಸರಿಗೆ ಹೊಸ ಮಾದರಿ ಕಿಟ್​ ನೀಡಲು‌ ಇಲಾಖೆ ಮುಂದಾಗಿದೆ. ಸುಮಾರು 1 ಸಾವಿರ ವೆಚ್ಚದ ರೇನ್‌ ಕೋಟ್ ಮಾದರಿ ವಿಶೇಷ ಸೌಲಭ್ಯಗಳಿರುವ ಕಿಟ್ ಇದಾಗಿದ್ದು, ಕಂಟೇನ್ಮೆಂಟ್ ಜೋನ್‌ನಲ್ಲಿ ಕೆಲಸ ಮಾಡುವ ಪೊಲೀಸರಿಗೆ ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ.

ವಿಶೇಷತೆಗಳು:- -ರೇನ್‌ ಕೋಟ್ ಮಾದರಿ ಇರುವ ಈ ಕಿಟ್ ಬಿಸಿಲು, ಮಳೆ ತಡೆಯುವಂತೆ ವಿನ್ಯಾಸ ಮಾಡಲಾಗಿದೆ. -ಉಸಿರಾಟಕ್ಕೆ ತೊಂದರೆಯಾಗದಂತೆ ಡಿಸೈನ್ ಮಾಡಲಾಗಿದೆ. -ಬೆಂಗಳೂರು ಪೊಲೀಸ್ ಲೋಗೋ ಸಹಿತ ಖಾಕಿ‌ ಕಲರ್​ನ ರೇನ್‌ ಕೋಟ್ ಮಾದರಿಯಲ್ಲಿದೆ -ಹೆಚ್ಚು ಭಾರವಲ್ಲದ ಟರ್ನ್ ಬೇಸಡ್ ಮಟಿರಿಯಲ್ ಬಟ್ಟೆ ಬಳಕೆ

Published On - 7:46 am, Thu, 28 May 20

Follow Us
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ