AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್‌ ಪೊಲೀಸರಿಗೆ ಇಲಾಖೆಯಿಂದ ಹೊಸ ಮಾದರಿ ಕಿಟ್

ಬೆಂಗಳೂರು: ಪೊಲೀಸರನ್ನು ಕೊರೊನಾ ಸೋಂಕು ಕಾಡುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್‌ ಪೊಲೀಸರಿಗೆ ಹೊಸ ಮಾದರಿ ಕಿಟ್​ ನೀಡಲು‌ ಇಲಾಖೆ ಮುಂದಾಗಿದೆ. ಸುಮಾರು 1 ಸಾವಿರ ವೆಚ್ಚದ ರೇನ್‌ ಕೋಟ್ ಮಾದರಿ ವಿಶೇಷ ಸೌಲಭ್ಯಗಳಿರುವ ಕಿಟ್ ಇದಾಗಿದ್ದು, ಕಂಟೇನ್ಮೆಂಟ್ ಜೋನ್‌ನಲ್ಲಿ ಕೆಲಸ ಮಾಡುವ ಪೊಲೀಸರಿಗೆ ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ವಿಶೇಷತೆಗಳು:- -ರೇನ್‌ ಕೋಟ್ ಮಾದರಿ ಇರುವ ಈ ಕಿಟ್ ಬಿಸಿಲು, ಮಳೆ ತಡೆಯುವಂತೆ ವಿನ್ಯಾಸ ಮಾಡಲಾಗಿದೆ. -ಉಸಿರಾಟಕ್ಕೆ ತೊಂದರೆಯಾಗದಂತೆ ಡಿಸೈನ್ ಮಾಡಲಾಗಿದೆ. -ಬೆಂಗಳೂರು ಪೊಲೀಸ್ ಲೋಗೋ ಸಹಿತ ಖಾಕಿ‌ […]

ಕೊರೊನಾ ವಾರಿಯರ್‌ ಪೊಲೀಸರಿಗೆ ಇಲಾಖೆಯಿಂದ ಹೊಸ ಮಾದರಿ ಕಿಟ್
ಆಯೇಷಾ ಬಾನು
|

Updated on:May 28, 2020 | 2:43 PM

Share

ಬೆಂಗಳೂರು: ಪೊಲೀಸರನ್ನು ಕೊರೊನಾ ಸೋಂಕು ಕಾಡುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್‌ ಪೊಲೀಸರಿಗೆ ಹೊಸ ಮಾದರಿ ಕಿಟ್​ ನೀಡಲು‌ ಇಲಾಖೆ ಮುಂದಾಗಿದೆ. ಸುಮಾರು 1 ಸಾವಿರ ವೆಚ್ಚದ ರೇನ್‌ ಕೋಟ್ ಮಾದರಿ ವಿಶೇಷ ಸೌಲಭ್ಯಗಳಿರುವ ಕಿಟ್ ಇದಾಗಿದ್ದು, ಕಂಟೇನ್ಮೆಂಟ್ ಜೋನ್‌ನಲ್ಲಿ ಕೆಲಸ ಮಾಡುವ ಪೊಲೀಸರಿಗೆ ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ.

ವಿಶೇಷತೆಗಳು:- -ರೇನ್‌ ಕೋಟ್ ಮಾದರಿ ಇರುವ ಈ ಕಿಟ್ ಬಿಸಿಲು, ಮಳೆ ತಡೆಯುವಂತೆ ವಿನ್ಯಾಸ ಮಾಡಲಾಗಿದೆ. -ಉಸಿರಾಟಕ್ಕೆ ತೊಂದರೆಯಾಗದಂತೆ ಡಿಸೈನ್ ಮಾಡಲಾಗಿದೆ. -ಬೆಂಗಳೂರು ಪೊಲೀಸ್ ಲೋಗೋ ಸಹಿತ ಖಾಕಿ‌ ಕಲರ್​ನ ರೇನ್‌ ಕೋಟ್ ಮಾದರಿಯಲ್ಲಿದೆ -ಹೆಚ್ಚು ಭಾರವಲ್ಲದ ಟರ್ನ್ ಬೇಸಡ್ ಮಟಿರಿಯಲ್ ಬಟ್ಟೆ ಬಳಕೆ

Published On - 7:46 am, Thu, 28 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ