AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಬಲಿಯಾದ ಅನಾಥ ಮೃತ ಶವಗಳಿಗೆ ಸರ್ಕಾರದಿಂದ ಮೋಕ್ಷ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೆಳಕವಾಡಿ ಬಳಿಯ ಶ್ರೀ ಕಾಶಿವಿಶ್ವನಾಥ ದೇವಾಲಯ ಸಮೀಪದ ಕಾವೇರಿ, ಕಪಿಲಾ ನದಿ ಬಳಿ ಶವಗಳ ಮುಕ್ತಿ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಅಸ್ಥಿ ವಿಸರ್ಜನೆ ವಿಧಿವಿಧಾನ ನಡೆಯಲಿದ್ದು ಕೊವಿಡ್ ಅನಾಥ ಶವಗಳ ಅಸ್ಥಿ ವಿಸರ್ಜನೆಯನ್ನು ಕಂದಾಯ ಸಚಿವ ಆರ್.ಅಶೋಕ್ ನೆರವೇರಿಸಲಿದ್ದಾರೆ.

ಕೊರೊನಾದಿಂದ ಬಲಿಯಾದ ಅನಾಥ ಮೃತ ಶವಗಳಿಗೆ ಸರ್ಕಾರದಿಂದ ಮೋಕ್ಷ
ಅಸ್ಥಿ ವಿಸರ್ಜನೆಗೆ ಸಿದ್ಧತೆ
TV9 Web
| Edited By: ಆಯೇಷಾ ಬಾನು|

Updated on: Jun 02, 2021 | 12:42 PM

Share

ಮಂಡ್ಯ: ಮಹಾಮಾರಿ ಕೊರೊನಾ ಸೋಂಕು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಕೊರೊನಾಗೆ ಬಲಿಯಾಗುವವರ ಮೃತ ದೇಹಗಳನ್ನು, ಅಸ್ಥಿಗಳನ್ನು ತೆಗೆದುಕೊಂಡು ಹೋಗಲು ಕುಟುಂಬಸ್ಥರು ಮುಂದಾಗುತ್ತಿಲ್ಲ. ನಮಗೂ ಸೋಂಕು ತಗುಲಬಹುದು ಎಂದು ತಮ್ಮವರ ಶವಗಳ ಬಲಿಯೂ ಕುಟುಂಬಸ್ಥರು ಸುಳಿಯಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕೊರೊನಾಗೆ ಬಲಿಯಾದ ಅನಾಥ ಶವಗಳಿಗೆ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಯುತ್ತಿದೆ. ಸಚಿವ ಆರ್.ಅಶೋಕ್ ಅನಾಥ ಶವಗಳ ಅಸ್ಥಿ ವಿಸರ್ಜಿಸಲಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೆಳಕವಾಡಿ ಬಳಿಯ ಶ್ರೀ ಕಾಶಿವಿಶ್ವನಾಥ ದೇವಾಲಯ ಸಮೀಪದ ಕಾವೇರಿ, ಕಪಿಲಾ ನದಿ ಬಳಿ ಶವಗಳ ಮುಕ್ತಿ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಅಸ್ಥಿ ವಿಸರ್ಜನೆ ವಿಧಿವಿಧಾನ ನಡೆಯಲಿದ್ದು ಕೊವಿಡ್ ಅನಾಥ ಶವಗಳ ಅಸ್ಥಿ ವಿಸರ್ಜನೆಯನ್ನು ಕಂದಾಯ ಸಚಿವ ಆರ್.ಅಶೋಕ್ ನೆರವೇರಿಸಲಿದ್ದಾರೆ.

ಇಂದು ಸಾವಿರಕ್ಕೂ ಹೆಚ್ಚು ಅನಾಥ ಶವಗಳ ಅಸ್ಥಿ ವಿಸರ್ಜನೆ ಮಾಡಲಾಗುತ್ತೆ. ಬೆಂಗಳೂರಿನ ವಿವಿಧೆಡೆ ಕೊವಿಡ್ ಮೃತರ ಅಂತ್ಯಕ್ರಿಯೆ ನಡೆದಿದೆ. ಆದರೆ ಅಂತ್ಯಕ್ರಿಯೆ ನಡೆದ ಬಳಿಕ ಸಂಬಂಧಿಕರು ಅಸ್ಥಿ ತೆಗೆದುಕೊಂಡು ಹೋಗುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರದಿಂದಲೇ ಅಸ್ಥಿ ವಿಸರ್ಜನೆಗೆ ನಿರ್ಧಾರ ಮಾಡಲಾಗಿದೆ. 12 ಪುರೋಹಿತರಿಂದ ಮಹಾಗಣಪತಿ ಪೂಜೆ, ನಾರಾಯಣ ಬಲಿ, ಅಕಾಲ ಮರಣ ಪ್ರಾಯಶ್ಚಿತ್ತ, ತಿಲಹೋಮ, ಪಿಂಡ ಪ್ರದಾನ, ಅಸ್ಥಿ ನಾರಾಯಣ ಪೂಜೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ