AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕಾರ್ಯಕರ್ತನ ಮನೆಯಲ್ಲಿ ಹಂಚಲು ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ.. ಎಲ್ಲಿ?

ಗ್ರಾಮ ಪಂಚಾಯತಿ ಚುನಾವಣೆ 2020 ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತಂದಿಟ್ಟಿದ್ದ 120 ಕುಕ್ಕರ್​ಗಳನ್ನು ಕಾಂಗ್ರೆಸ್ ಕಾರ್ಯಕರ್ತ ನಾಗು ಮನೆಯಿಂದ ಜಪ್ತಿ ಮಾಡಲಾಗಿದೆ.

ಕೈ ಕಾರ್ಯಕರ್ತನ ಮನೆಯಲ್ಲಿ ಹಂಚಲು ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ.. ಎಲ್ಲಿ?
ಕೈ ಕಾರ್ಯಕರ್ತನ ಮನೆಯಲ್ಲಿ ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ
ಆಯೇಷಾ ಬಾನು
|

Updated on: Dec 22, 2020 | 7:15 AM

Share

ತುಮಕೂರು: ರಾಜ್ಯದ ಅತಿ ದೊಡ್ಡ ಚುನಾವಣೆ ಅಂತಲೇ ಕರೆಸಿಕೊಳ್ಳುವ ಗ್ರಾಮ ಪಂಚಾಯತಿ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯಲಿದೆ. ಇದಕ್ಕಾಗಿ ಅಭ್ಯರ್ಥಿಗಳು ಭರ್ಜರಿ ಸಿದ್ಧತೆಯನ್ನೂ ಸಹ ಮಾಡಿಕೊಂಡಿದ್ದಾರೆ. ಈ ನಡುವೆ ಮತದಾರರಿಗೆ ಹಂಚಲು ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ ಮಾಡಲಾಗಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಪಡುವಗೆರೆ ಗ್ರಾಮದ ಮನೆಯೊಂದರಲ್ಲಿ ಇಟ್ಟಿದ್ದ 120 ಕುಕ್ಕರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಮತದಾರರಿಗೆ 30 ಕುಕ್ಕರ್‌ಗಳನ್ನು ಹಂಚಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸದ್ಯ ಕಾಂಗ್ರೆಸ್ ಕಾರ್ಯಕರ್ತ ನಾಗು ಮನೆಯಲ್ಲಿ ಈ ಕುಕ್ಕರ್​ಗಳು ಸಿಕ್ಕಿದ್ದು ಇದರ ಹಿಂದೆ ಇರುವ ಕೈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಕಾಂಗ್ರೆಸ್ ಕಾರ್ಯಕರ್ತ ನಾಗುನನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಇಂದು ಮೊದಲ ಹಂತದ ಲೋಕಲ್ ಫೈಟ್‌! ನಿರ್ಧಾರವಾಗಲಿದೆ 1,17,383 ಅಭ್ಯರ್ಥಿಗಳ ಹಣೆಬರಹ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ