AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕಾರ್ಯಕರ್ತನ ಮನೆಯಲ್ಲಿ ಹಂಚಲು ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ.. ಎಲ್ಲಿ?

ಗ್ರಾಮ ಪಂಚಾಯತಿ ಚುನಾವಣೆ 2020 ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತಂದಿಟ್ಟಿದ್ದ 120 ಕುಕ್ಕರ್​ಗಳನ್ನು ಕಾಂಗ್ರೆಸ್ ಕಾರ್ಯಕರ್ತ ನಾಗು ಮನೆಯಿಂದ ಜಪ್ತಿ ಮಾಡಲಾಗಿದೆ.

ಕೈ ಕಾರ್ಯಕರ್ತನ ಮನೆಯಲ್ಲಿ ಹಂಚಲು ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ.. ಎಲ್ಲಿ?
ಕೈ ಕಾರ್ಯಕರ್ತನ ಮನೆಯಲ್ಲಿ ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ
ಆಯೇಷಾ ಬಾನು
|

Updated on: Dec 22, 2020 | 7:15 AM

Share

ತುಮಕೂರು: ರಾಜ್ಯದ ಅತಿ ದೊಡ್ಡ ಚುನಾವಣೆ ಅಂತಲೇ ಕರೆಸಿಕೊಳ್ಳುವ ಗ್ರಾಮ ಪಂಚಾಯತಿ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯಲಿದೆ. ಇದಕ್ಕಾಗಿ ಅಭ್ಯರ್ಥಿಗಳು ಭರ್ಜರಿ ಸಿದ್ಧತೆಯನ್ನೂ ಸಹ ಮಾಡಿಕೊಂಡಿದ್ದಾರೆ. ಈ ನಡುವೆ ಮತದಾರರಿಗೆ ಹಂಚಲು ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ ಮಾಡಲಾಗಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಪಡುವಗೆರೆ ಗ್ರಾಮದ ಮನೆಯೊಂದರಲ್ಲಿ ಇಟ್ಟಿದ್ದ 120 ಕುಕ್ಕರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಮತದಾರರಿಗೆ 30 ಕುಕ್ಕರ್‌ಗಳನ್ನು ಹಂಚಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸದ್ಯ ಕಾಂಗ್ರೆಸ್ ಕಾರ್ಯಕರ್ತ ನಾಗು ಮನೆಯಲ್ಲಿ ಈ ಕುಕ್ಕರ್​ಗಳು ಸಿಕ್ಕಿದ್ದು ಇದರ ಹಿಂದೆ ಇರುವ ಕೈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಕಾಂಗ್ರೆಸ್ ಕಾರ್ಯಕರ್ತ ನಾಗುನನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಇಂದು ಮೊದಲ ಹಂತದ ಲೋಕಲ್ ಫೈಟ್‌! ನಿರ್ಧಾರವಾಗಲಿದೆ 1,17,383 ಅಭ್ಯರ್ಥಿಗಳ ಹಣೆಬರಹ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ