AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಚುನಾವಣೆ: ಗ್ರಾಮ ಪಂಚಾಯಿತಿ RO ವಿರುದ್ಧ ನಿಯಮ ಉಲ್ಲಂಘನೆ ಆರೋಪ

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮ ಪಂಚಾಯಿತಿ RO ವಿರುದ್ಧ ಅಭ್ಯರ್ಥಿಗಳು ನಿಯಮ ಉಲ್ಲಂಘನೆ ಆರೋಪ ಮಾಡಿದ್ದಾರೆ.

ಗ್ರಾ.ಪಂ ಚುನಾವಣೆ:  ಗ್ರಾಮ ಪಂಚಾಯಿತಿ RO ವಿರುದ್ಧ ನಿಯಮ ಉಲ್ಲಂಘನೆ ಆರೋಪ
ಅಭ್ಯರ್ಥಿಗಳಿಂದ ಅಧಿಕಾರಿಯ ಮೇಲೆ ಆರೋಪ
shruti hegde
|

Updated on:Dec 20, 2020 | 10:28 AM

Share

ಗದಗ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮ ಪಂಚಾಯಿತಿ RO ವಿರುದ್ಧ ಅಭ್ಯರ್ಥಿಗಳು ನಿಯಮ ಉಲ್ಲಂಘನೆ ಆರೋಪ ಮಾಡಿದ್ದಾರೆ. ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ ಮಾಡದ ಕಾರಣ ಅಭ್ಯರ್ಥಿಗಳು ಕಿಡಿಕಾರಿದ್ದಾರೆ.

ನಿನ್ನೆ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾಗಿತ್ತು. ಹೀಗಾಗಿ ಅಂದೇ ಚಿಹ್ನೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಅಧಿಕಾರಿ ಸೋಮವಾರ ನೀಡುವುದಾಗಿ ಹೇಳಿದ್ದರು. ಬಳಿಕ ನಿನ್ನೆ ತಡ ರಾತ್ರಿಯಲ್ಲಿ ಏಕಾಏಕಿ ಕರೆ ಮಾಡಿ ಚಿಹ್ನೆ ಹಂಚಿಕೆ ಮಾಡುವುದಾಗಿ ಹೇಳಿದ್ದಾರೆ. ಹೀಗಾಗಿ ಅಧಿಕಾರಿ ನಡೆಗೆ ಅಭ್ಯರ್ಥಿಗಳು ಆಕ್ರೋಶಗೊಂಡಿದ್ದಾರೆ.

ನಾವು ಚಿಹ್ನೆ ಹಂಚಿಕೆ ಮಾಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದೆವು. ಸೋಮವಾರ ಚಿಹ್ನೆ ಹಂಚಿಕೆ ಮಾಡುತ್ತೇವೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದರು. ಆದರೆ ತಡ ರಾತ್ರಿಯಲ್ಲಿ ಚಿಹ್ನೆ ಹಂಚಿಕೆ ಮಾಡುವುದಾಗಿ ಕರೆ ಮಾಡಿದ್ದಾರೆ. ಕಚೇರಿ ಅವಧಿಯನ್ನು ಬಿಟ್ಟು ರಾತ್ರಿ ವೇಳೆಯಲ್ಲಿ ಚಿಹ್ನೆ ಹಂಚಿಕೆ ಮಾಡುವುದೇಕೆ? ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆ: ಅಕ್ಕಪಕ್ಕದ ವಾರ್ಡ್​ನಲ್ಲೇ ಅಖಾಡಕ್ಕೆ ಇಳಿದ ಡಬಲ್ ಡಿಗ್ರಿ ದಂಪತಿಗಳು

Published On - 10:21 am, Sun, 20 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ