AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರೋಚಕ ಗೆಲುವು ತಂದು ಕೊಟ್ಟ ಅಂಚೆ ಮತ!

ಬೀಳಗಿ ತಾಲೂಕಿನ ಅರಕೇರಿಯ ಅಭ್ಯರ್ಥಿ ಮಲ್ಲಪ್ಪ ಅಂಟಿನ ಹಾಗೂ ಎದುರಾಳಿ ಬಸಲಿಂಗಪ್ಪ ಮಮದಾಪುರ ಇಬ್ಬರಿಗೂ 358 ಮತಗಳು ಬಂದು ಇಬ್ಬರೂ ಸಮಾನ ಮತ ಪಡೆದಿದ್ದರು. ಬಂದಿರುವ ಮೂರು ಅಂಚೆ ಪತ್ರಗಳ ಪೈಕಿ ಎರಡು ಮಲ್ಲಪ್ಪ ಅಂಟಿನವರ ಪಾಲಾಗಿದ್ದು, ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರೋಚಕ ಗೆಲುವು ತಂದು ಕೊಟ್ಟ ಅಂಚೆ ಮತ!
ಗ್ರಾ.ಪಂ ಚುನಾವಣೆ ಮತ ಎಣಿಕೆ
shruti hegde
| Edited By: |

Updated on: Dec 30, 2020 | 5:14 PM

Share

ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಒಂದೇ ಒಂದು ಮತದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿಜಯ ಸಾಧಿಸಿದ್ದಾರೆ. ಅರಕೇರಿಯ ವಾರ್ಡ್​ ನಂ. 1 ಅಭ್ಯರ್ಥಿ ಮಲ್ಲಪ್ಪ ಅಂಟಿನ ವಿಜೇತರಾಗಿದ್ದಾರೆ.

ಬೀಳಗಿ ತಾಲೂಕಿನ ಅರಕೇರಿಯ ಅಭ್ಯರ್ಥಿ ಮಲ್ಲಪ್ಪ ಅಂಟಿನ ಹಾಗೂ ಎದುರಾಳಿ ಬಸಲಿಂಗಪ್ಪ ಮಮದಾಪುರ ಇಬ್ಬರಿಗೂ 358 ಮತಗಳು ಬಂದು ಇಬ್ಬರೂ ಸಮಾನ ಮತ ಪಡೆದಿದ್ದರು. ಬಂದಿರುವ ಮೂರು ಅಂಚೆ ಪತ್ರಗಳ ಪೈಕಿ ಎರಡು ಮಲ್ಲಪ್ಪ ಅಂಟಿನವರ ಪಾಲಾಗಿದ್ದು, ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಗ್ರಾ.ಪಂ. ಚುನಾವಣೆಗೆ ಸ್ಪರ್ಧಿಸಿ ಮತದಾನದ ನಂತರ ಮೃತಪಟ್ಟಿದ್ದ ಅಭ್ಯರ್ಥಿಗೆ 414 ಮತಗಳಿಂದ ಗೆಲುವು

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ