AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರೋಚಕ ಗೆಲುವು ತಂದು ಕೊಟ್ಟ ಅಂಚೆ ಮತ!

ಬೀಳಗಿ ತಾಲೂಕಿನ ಅರಕೇರಿಯ ಅಭ್ಯರ್ಥಿ ಮಲ್ಲಪ್ಪ ಅಂಟಿನ ಹಾಗೂ ಎದುರಾಳಿ ಬಸಲಿಂಗಪ್ಪ ಮಮದಾಪುರ ಇಬ್ಬರಿಗೂ 358 ಮತಗಳು ಬಂದು ಇಬ್ಬರೂ ಸಮಾನ ಮತ ಪಡೆದಿದ್ದರು. ಬಂದಿರುವ ಮೂರು ಅಂಚೆ ಪತ್ರಗಳ ಪೈಕಿ ಎರಡು ಮಲ್ಲಪ್ಪ ಅಂಟಿನವರ ಪಾಲಾಗಿದ್ದು, ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರೋಚಕ ಗೆಲುವು ತಂದು ಕೊಟ್ಟ ಅಂಚೆ ಮತ!
ಗ್ರಾ.ಪಂ ಚುನಾವಣೆ ಮತ ಎಣಿಕೆ
shruti hegde
| Updated By: ಸಾಧು ಶ್ರೀನಾಥ್​|

Updated on: Dec 30, 2020 | 5:14 PM

Share

ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಒಂದೇ ಒಂದು ಮತದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿಜಯ ಸಾಧಿಸಿದ್ದಾರೆ. ಅರಕೇರಿಯ ವಾರ್ಡ್​ ನಂ. 1 ಅಭ್ಯರ್ಥಿ ಮಲ್ಲಪ್ಪ ಅಂಟಿನ ವಿಜೇತರಾಗಿದ್ದಾರೆ.

ಬೀಳಗಿ ತಾಲೂಕಿನ ಅರಕೇರಿಯ ಅಭ್ಯರ್ಥಿ ಮಲ್ಲಪ್ಪ ಅಂಟಿನ ಹಾಗೂ ಎದುರಾಳಿ ಬಸಲಿಂಗಪ್ಪ ಮಮದಾಪುರ ಇಬ್ಬರಿಗೂ 358 ಮತಗಳು ಬಂದು ಇಬ್ಬರೂ ಸಮಾನ ಮತ ಪಡೆದಿದ್ದರು. ಬಂದಿರುವ ಮೂರು ಅಂಚೆ ಪತ್ರಗಳ ಪೈಕಿ ಎರಡು ಮಲ್ಲಪ್ಪ ಅಂಟಿನವರ ಪಾಲಾಗಿದ್ದು, ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಗ್ರಾ.ಪಂ. ಚುನಾವಣೆಗೆ ಸ್ಪರ್ಧಿಸಿ ಮತದಾನದ ನಂತರ ಮೃತಪಟ್ಟಿದ್ದ ಅಭ್ಯರ್ಥಿಗೆ 414 ಮತಗಳಿಂದ ಗೆಲುವು

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?