AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾ.ಪಂ. ಚುನಾವಣೆಯಲ್ಲಿ ಟಾಸ್ ಮೂಲಕ ಜಯ!

ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶ ಇದೀಗ ಹೊರಬಿದ್ದಿದೆ. 2ನೇ ವಾರ್ಡ್​ನ ಅಭ್ಯರ್ಥಿಗಳಿಬ್ಬರ ನಡುವೆ ಭರ್ಜರಿ ಸ್ಪರ್ಧೆ ಏರ್ಪಟ್ಟಿತ್ತು. ಟಾಸ್ ಮಾಡುವ ಮೂಲಕ ವಿಜೇತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಯಿತು.

ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾ.ಪಂ. ಚುನಾವಣೆಯಲ್ಲಿ ಟಾಸ್ ಮೂಲಕ ಜಯ!
ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾ.ಪಂ. ಚುನಾವಣೆ ಫಲಿತಾಂಶ ಟಾಸ್ ಹಾಕಿ ವಿಜೇತರ ಆಯ್ಕೆ
shruti hegde
| Edited By: |

Updated on: Dec 30, 2020 | 1:18 PM

Share

ವಿಜಯಪುರ: ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶ ಇದೀಗ ಹೊರಬಿದ್ದಿದೆ. 2ನೇ ವಾರ್ಡ್​ನ ಅಭ್ಯರ್ಥಿಗಳಿಬ್ಬರ ನಡುವೆ ಭರ್ಜರಿ ಸ್ಪರ್ಧೆ ಏರ್ಪಟ್ಟಿತ್ತು. ಟಾಸ್ ಮಾಡುವ ಮೂಲಕ ವಿಜೇತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಯಿತು.

ಶ್ರೀಶೈಲ ಹಿಪ್ಪರಗಿ ಮತ್ತು ರಾವುತಪ್ಪ ಆಲೂರಗೆ 311 ಮತದಂತೆ ಸಮಾನ ಮತ ಚಲಾವಣೆಯಾಗಿತ್ತು. ಆದ್ದರಿಂದ, ಪರ್ಯಾಯವಾಗಿ ಟಾಸ್ ಹಾಕುವ ಮೂಲಕ ಜಯಶಾಲಿಯನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ, ಶ್ರೀಶೈಲ ಹಿಪ್ಪರಗಿ ಜಯ ಸಾಧಿಸಿದ್ದು, ರಾವುತಪ್ಪ ಆಲೂರು ಸೋಲು ಕಂಡಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪತಿ-ಪತ್ನಿ ಮುಖಾಮುಖಿ: ಗಮನ ಸೆಳೆದಿದೆ ದಂಪತಿ ಸ್ಪರ್ಧೆ

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ