AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಮತ ಎಣಿಕೆ ಕೇಂದ್ರಕ್ಕೆ ನಿಂಬೆ ಹಣ್ಣು ತಂದ ಅಭ್ಯರ್ಥಿ.. ಎಲ್ಲಿ?

ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳು ಹಾಗೂ ಏಜೆಂಟರು ನಿಂಬೆಹಣ್ಣನ್ನು ತಂದಿದ್ದು, ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಪೊಲೀಸರು ನಡೆಸಿದ ತಪಾಸಣೆಯಲ್ಲಿ ತಿಳಿದು ಬಂದಿದೆ.

ಗ್ರಾಮ ಪಂಚಾಯತಿ ಮತ ಎಣಿಕೆ ಕೇಂದ್ರಕ್ಕೆ ನಿಂಬೆ ಹಣ್ಣು ತಂದ ಅಭ್ಯರ್ಥಿ.. ಎಲ್ಲಿ?
ಮತ ಎಣಿಕೆ ಕೇಂದ್ರಕ್ಕೆ ನಿಂಬೆಹಣ್ಣು ತಂದ ಅಭ್ಯರ್ಥಿ
shruti hegde
| Edited By: |

Updated on:Dec 30, 2020 | 11:47 AM

Share

ವಿಜಯಪುರ: ಗ್ರಾಮ ಪಂಚಾಯತಿ ಮತ ಎಣಿಕೆ ಪ್ರಕ್ರಿಯೆ ಇಂದು (ಡಿ.30) ನಡೆಯುತ್ತಿದೆ. ಈ ಹಿನ್ನೆಯಲ್ಲಿ ಅಭ್ಯರ್ಥಿಗಳು ಹಾಗೂ ಏಜೆಂಟರು ನಿಂಬೆ ಹಣ್ಣನ್ನು ತಂದಿದ್ದು, ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಪೊಲೀಸರು ನಡೆಸಿದ ತಪಾಸಣೆಯಲ್ಲಿ ತಿಳಿದು ಬಂದಿದೆ.

ವಿಜಯಪುರ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಮತ ಎಣಿಕೆ ಕೇಂದ್ರದೊಳಗೆ ಅಭ್ಯರ್ಥಿಗಳನ್ನು ಬಿಡುವ ಮುನ್ನ ತಪಾಸಣೆಯನ್ನು ನಡೆಸಲಾಗುತ್ತಿತ್ತು. ಈ ವೇಳೆ, ಅಭ್ಯರ್ಥಿಗಳು ನಿಂಬೆ ಹಣ್ಣು ಮತ್ತು ಗುಟ್ಕಾ ಪ್ಯಾಕೆಟ್​ಗಳನ್ನು ತಂದಿರುವುದು ಪತ್ತೆಯಾಗಿವೆ.

ಮಂಡ್ಯ: ಮತಗಟ್ಟೆ ಬಳಿ ನಿಂತಿದ್ದ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಲ್ಲು ತೂರಾಟ

Published On - 10:43 am, Wed, 30 December 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​