AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಮತ ಎಣಿಕೆ ಕೇಂದ್ರಕ್ಕೆ ನಿಂಬೆ ಹಣ್ಣು ತಂದ ಅಭ್ಯರ್ಥಿ.. ಎಲ್ಲಿ?

ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳು ಹಾಗೂ ಏಜೆಂಟರು ನಿಂಬೆಹಣ್ಣನ್ನು ತಂದಿದ್ದು, ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಪೊಲೀಸರು ನಡೆಸಿದ ತಪಾಸಣೆಯಲ್ಲಿ ತಿಳಿದು ಬಂದಿದೆ.

ಗ್ರಾಮ ಪಂಚಾಯತಿ ಮತ ಎಣಿಕೆ ಕೇಂದ್ರಕ್ಕೆ ನಿಂಬೆ ಹಣ್ಣು ತಂದ ಅಭ್ಯರ್ಥಿ.. ಎಲ್ಲಿ?
ಮತ ಎಣಿಕೆ ಕೇಂದ್ರಕ್ಕೆ ನಿಂಬೆಹಣ್ಣು ತಂದ ಅಭ್ಯರ್ಥಿ
shruti hegde
| Edited By: |

Updated on:Dec 30, 2020 | 11:47 AM

Share

ವಿಜಯಪುರ: ಗ್ರಾಮ ಪಂಚಾಯತಿ ಮತ ಎಣಿಕೆ ಪ್ರಕ್ರಿಯೆ ಇಂದು (ಡಿ.30) ನಡೆಯುತ್ತಿದೆ. ಈ ಹಿನ್ನೆಯಲ್ಲಿ ಅಭ್ಯರ್ಥಿಗಳು ಹಾಗೂ ಏಜೆಂಟರು ನಿಂಬೆ ಹಣ್ಣನ್ನು ತಂದಿದ್ದು, ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಪೊಲೀಸರು ನಡೆಸಿದ ತಪಾಸಣೆಯಲ್ಲಿ ತಿಳಿದು ಬಂದಿದೆ.

ವಿಜಯಪುರ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಮತ ಎಣಿಕೆ ಕೇಂದ್ರದೊಳಗೆ ಅಭ್ಯರ್ಥಿಗಳನ್ನು ಬಿಡುವ ಮುನ್ನ ತಪಾಸಣೆಯನ್ನು ನಡೆಸಲಾಗುತ್ತಿತ್ತು. ಈ ವೇಳೆ, ಅಭ್ಯರ್ಥಿಗಳು ನಿಂಬೆ ಹಣ್ಣು ಮತ್ತು ಗುಟ್ಕಾ ಪ್ಯಾಕೆಟ್​ಗಳನ್ನು ತಂದಿರುವುದು ಪತ್ತೆಯಾಗಿವೆ.

ಮಂಡ್ಯ: ಮತಗಟ್ಟೆ ಬಳಿ ನಿಂತಿದ್ದ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಲ್ಲು ತೂರಾಟ

Published On - 10:43 am, Wed, 30 December 20

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!