AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯಲ್ಲಿ ಗೆದ್ದ ತಕ್ಷಣವೇ ಮದ್ಯ ಸೇವನೆ ಮಾಡಿ.. ಚುನಾವಣಾಧಿಕಾರಿ ಎದುರು ಬಂದ ನೂತನ ಸದಸ್ಯ!

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಆರ್​​ಸಿ ಗ್ರಾಮ ಪಂಚಾಯಿತಿಗೆ ರಾವುತಪ್ಪ ಮಟ್ಟಿಹಾಳ ಎಂಬುವವರು ಸ್ಪರ್ಧಿಸಿದ್ದರು. ಇವರನ್ನು ಗ್ರಾಮದವರು ಗೆಲ್ಲಿಸಿದ್ದರು. ಗೆದ್ದ ಅಭ್ಯರ್ಥಿ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಲು ಮದ್ಯ ಸೇವಿಸಿಯೇ ಬಂದಿದ್ದಾರೆ.

ಚುನಾವಣೆಯಲ್ಲಿ ಗೆದ್ದ ತಕ್ಷಣವೇ ಮದ್ಯ ಸೇವನೆ ಮಾಡಿ.. ಚುನಾವಣಾಧಿಕಾರಿ ಎದುರು ಬಂದ ನೂತನ ಸದಸ್ಯ!
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Dec 30, 2020 | 6:09 PM

Share

ವಿಜಯಪುರ: ಇಂದು ಗ್ರಾಮ ಪಂಚಾಯಿತಿ ಚುನಾವಣೆಗಳ ಫಲಿತಾಂಶ ಹೊರ ಬಿದ್ದಿದೆ. ಕೆಲವರು ಗೆದ್ದ ಖುಷಿಗೆ ಬಾಡೂಟ ಹಾಕಿಸಿದರೆ, ಇನ್ನೂ ಕೆಲವರು ಸಿಹಿ ಹಂಚಿದ್ದಾರೆ. ಆದರೆ, ಇಲ್ಲೋರ್ವ ವ್ಯಕ್ತಿ ಗೆದ್ದ ಖುಷಿಗೆ ಮದ್ಯ ಸೇವನೆ ಮಾಡಿ ಜನರೆದುರು ಹಾಜರಾಗಿದ್ದಾರೆ!

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಆರ್​​ಸಿ ಗ್ರಾಮ ಪಂಚಾಯತಿಗೆ ರಾವುತಪ್ಪ ಮಟ್ಟಿಹಾಳ ಎಂಬುವವರು ಸ್ಪರ್ಧಿಸಿದ್ದರು. ಇವರನ್ನು ಗ್ರಾಮದವರು ಗೆಲ್ಲಿಸಿದ್ದರು. ಗೆದ್ದ ಅಭ್ಯರ್ಥಿ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಲು ಮದ್ಯ ಸೇವಿಸಿಯೇ ಬಂದಿದ್ದಾರೆ.

ಚುನಾವಣಾಧಿಕಾರಿಗಳ ಎದುರು ಕುಡಿದು ಬಂದು ಪ್ರಮಾಣ ಪತ್ರ ಪಡೆದಿದ್ದಲ್ಲದೇ, ಗೆಲುವಿನ ಕುರಿತು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡಿದ್ದಾರೆ. ಕಡು ಬಡವರಿಗೆ ಫ್ಲ್ಯಾಟ್, ಹಣ ನೀಡಬೇಕು. ಶ್ರೀಮಂತರು ಮತ್ತೂ ಶ್ರೀಮಂತರಾಗಬೇಕು. ಅದೇ ನನ್ನ ಟೆಕ್ನಿಕ್ ಎಂದು ಎದೆ ಬಡಿದುಕೊಂಡು ಹೇಳಿದ್ದಾರೆ. ಬಳಿಕ ಅವರನ್ನು ಅಧಿಕಾರಿಗಳು, ಪೊಲೀಸರು ಸಮಾಧಾನ ಪಡಿಸಿ ಮತ ಎಣಿಕೆ ಕೇಂದ್ರದಿಂದ ಕಳುಹಿಸಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರೋಚಕ ಗೆಲುವು ತಂದು ಕೊಟ್ಟ ಅಂಚೆ ಮತ!

Published On - 6:07 pm, Wed, 30 December 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ