ಕನಕಪುರದ ರೂರಲ್ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ವಾಮಾಚಾರ
ಕನಕಪುರದಲ್ಲಿ ರೂರಲ್ ಕಾಲೇಜಿನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿತ್ತು. ಈ ವೇಳೆ, ಅರಿಶಿಣ, ಕುಂಕುಮ ಲೇಪಿತ ನಿಂಬೆ ಹಣ್ಣುಗಳು ಪತ್ತೆಯಾಗಿವೆ.

ಗ್ರಾ.ಪಂ ಚುನಾವಣೆ ಹಿನ್ನೆಲೆ ವಾಮಾಚಾರ ಎಸಗಿದ ಕಿಡಿಗೇಡಿಗಳು
ರಾಮನಗರ: ಮತ ಎಣಿಕೆ ಕೇಂದ್ರದ ಬಳಿ ವಾಮಾಚಾರ ಎಸಗಿರುವ ಘಟನೆ ಕನಕಪುರದ ರೂರಲ್ ಕಾಲೇಜಿನಲ್ಲಿ ನಡೆದಿದೆ.
ರೂರಲ್ ಕಾಲೇಜಿನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿತ್ತು. ಈ ವೇಳೆ, ಅರಿಶಿಣ, ಕುಂಕುಮ ಲೇಪಿತ ನಿಂಬೆ ಹಣ್ಣುಗಳು ಪತ್ತೆಯಾಗಿವೆ. ನಿಂಬೆ ಹಣ್ಣುಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.