ಕನಕಪುರದ ರೂರಲ್ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ವಾಮಾಚಾರ
ಕನಕಪುರದಲ್ಲಿ ರೂರಲ್ ಕಾಲೇಜಿನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿತ್ತು. ಈ ವೇಳೆ, ಅರಿಶಿಣ, ಕುಂಕುಮ ಲೇಪಿತ ನಿಂಬೆ ಹಣ್ಣುಗಳು ಪತ್ತೆಯಾಗಿವೆ.

ಗ್ರಾ.ಪಂ ಚುನಾವಣೆ ಹಿನ್ನೆಲೆ ವಾಮಾಚಾರ ಎಸಗಿದ ಕಿಡಿಗೇಡಿಗಳು
Updated on: Dec 30, 2020 | 9:42 PM
ರಾಮನಗರ: ಮತ ಎಣಿಕೆ ಕೇಂದ್ರದ ಬಳಿ ವಾಮಾಚಾರ ಎಸಗಿರುವ ಘಟನೆ ಕನಕಪುರದ ರೂರಲ್ ಕಾಲೇಜಿನಲ್ಲಿ ನಡೆದಿದೆ.
ರೂರಲ್ ಕಾಲೇಜಿನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿತ್ತು. ಈ ವೇಳೆ, ಅರಿಶಿಣ, ಕುಂಕುಮ ಲೇಪಿತ ನಿಂಬೆ ಹಣ್ಣುಗಳು ಪತ್ತೆಯಾಗಿವೆ. ನಿಂಬೆ ಹಣ್ಣುಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

Related Stories
VIDEO: ಬ್ಯಾಟರ್ ಸಿಕ್ಸ್ ಬಾರಿಸದೇ ಸಿಕ್ಸರ್..!
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಚಂದ್ರು ಲಮಾಣಿ: ಬೆಂಬಲಿಗರ ಹೈಡ್ರಾಮಾ
ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!
ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ