AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳ್ಳೇಗಾಲ ತಾಲ್ಲೂಕು ಸಿದ್ದಯ್ಯನಪುರದಲ್ಲಿ ಮತದಾನ ಸ್ಥಗಿತ; ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ

ಮತಗಟ್ಟೆ ಸಂಖ್ಯೆ 39ರಲ್ಲಿ ಮತದಾನ ಸ್ಥಗಿತಗೊಂಡಿದೆ. ಜಿಲ್ಲಾಧಿಕಾರಿ ಎಂ.ಆರ್. ರವಿ ಸ್ಥಳಕ್ಕೆ ಆಗಮಿಸಿ, ಮತ ಚಲಾಯಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

ಕೊಳ್ಳೇಗಾಲ ತಾಲ್ಲೂಕು ಸಿದ್ದಯ್ಯನಪುರದಲ್ಲಿ ಮತದಾನ ಸ್ಥಗಿತ; ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ
ಚಾಮರಾಜನಗರ ಸಿದ್ದಯ್ಯನಪುರದಲ್ಲಿ ಎರಡನೇ ಹಂತದ ಮತದಾನ ಸ್ಥಗಿತ
shruti hegde
| Edited By: |

Updated on:Dec 27, 2020 | 12:57 PM

Share

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕು ಸಿದ್ದಯ್ಯನಪುರದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳಲು 1ನೇ ವಾರ್ಡ್​ನ​ ಗ್ರಾಮಸ್ಥರು ನಿರಾಕರಿಸಿದ್ದಾರೆ. ಜಿಲ್ಲಾಧಿಕಾರಿ ಎಂ.ಆರ್​. ರವಿ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಲು ಯತ್ನಿಸಿದರು.

ಗ್ರಾಮದ 1ನೇ ವಾರ್ಡ್​ನಲ್ಲಿ ಎಸ್​ಸಿಗೆ 2, ಸಾಮಾನ್ಯ ವರ್ಗಕ್ಕೆ 2 ಸ್ಥಾನವಿತ್ತು. ಸಾಮಾನ್ಯ ವರ್ಗಕ್ಕೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಮೀಸಲು ವರ್ಗಕ್ಕೆ ಸೇರಿದವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಸಾಮಾನ್ಯ ವರ್ಗದವರು ನಾಮಪತ್ರ ಸಲ್ಲಿಸಿಲ್ಲ ಎಂಬ ಕಾರಣಕ್ಕೆ 2 ಮತಕ್ಕೆ ಮಾತ್ರ ಅವಕಾಶ ನೀಡಲಾಗಿದೆ. 4 ಮತ ಹಾಕಲು ಅವಕಾಶ ನೀಡಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಮತಗಟ್ಟೆ ಸಂಖ್ಯೆ 39ರಲ್ಲಿ ಮತದಾನ ಸ್ಥಗಿತಗೊಂಡಿದೆ. ಜಿಲ್ಲಾಧಿಕಾರಿ ಎಂ.ಆರ್. ರವಿ ಸ್ಥಳಕ್ಕೆ ಆಗಮಿಸಿ, ಮತ ಚಲಾಯಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣಾ ಬಹಿಷ್ಕಾರ.. ಎಲ್ಲೆಲ್ಲಿ?

Published On - 12:57 pm, Sun, 27 December 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್