AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮದು ಹೋಬಳಿಯಲ್ಲ; ತಾಲೂಕು ಕೇಂದ್ರವಾಗಲಿ ಎಂದು ಪಟ್ಟು ಹಿಡಿದ ಗ್ರಾಮಸ್ಥರು; ಈ ಬಾರಿಯೂ ಚುನಾವಣೆ ಬಹಿಷ್ಕಾರ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿಯನ್ನು ತಾಲೂಕಾಗಿ ಘೋಷಣೆ ಮಾಡಿ ಎಂದು ಇಲ್ಲಿನ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಕೇವಲ ಗ್ರಾಮ ಪಂಚಾಯತಿ ಚುನಾವಣೆ ಅಷ್ಟೇ ಅಲ್ಲ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ವಿಧಾನಸಭೆ, ಲೋಕಸಭೆ ಹೀಗೆ ಎಲ್ಲಾ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ.

ನಮ್ಮದು ಹೋಬಳಿಯಲ್ಲ; ತಾಲೂಕು ಕೇಂದ್ರವಾಗಲಿ ಎಂದು ಪಟ್ಟು ಹಿಡಿದ ಗ್ರಾಮಸ್ಥರು; ಈ ಬಾರಿಯೂ ಚುನಾವಣೆ ಬಹಿಷ್ಕಾರ
ಸಾವಳಗಿ ಗ್ರಾಮ ಪಂಚಾಯತಿಯ ಚಿತ್ರಣ
preethi shettigar
| Edited By: |

Updated on: Mar 16, 2021 | 11:37 AM

Share

ಬಾಗಲಕೋಟೆ: ಜಿಲ್ಲೆಯ ಸಾವಳಗಿಯನ್ನು ತಾಲೂಕು ಎಂದು ಘೋಷಿಸದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ಸಾವಳಗಿ ಹೋಬಳಿ ಗ್ರಾಮಸ್ಥರು ನಿರ್ಧಾರ ಮಾಡಿದ್ದಾರೆ. ಕಳೆದ ಬಾರಿಯೂ ಕೂಡ ಚುನಾವಣೆಯನ್ನು ಗ್ರಾಮಸ್ಥರು ಬಹಿಷ್ಕರಿಸಿದ್ದರು. ಹೀಗಾಗಿ ಮಾರ್ಚ್ 30ರಂದು ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಘೋಷಣೆ ಮಾಡಲಾಗಿತ್ತು. ಆದರೆ ಮತ್ತೆ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿಯನ್ನು ತಾಲೂಕಾಗಿ ಘೋಷಣೆ ಮಾಡಿ ಎಂದು ಇಲ್ಲಿನ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಕೇವಲ ಗ್ರಾಮ ಪಂಚಾಯತಿ ಚುನಾವಣೆ ಅಷ್ಟೇ ಅಲ್ಲ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ವಿಧಾನಸಭೆ, ಲೋಕಸಭೆ ಹೀಗೆ ಎಲ್ಲಾ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. 11ನೇ ವಾರ್ಡ್​ನ 32 ಸದಸ್ಯರನ್ನು ಹೊಂದಿರುವ ಸಾವಳಗಿ ಗ್ರಾಮ ಪಂಚಾಯತಿಯನ್ನು ತಾಲೂಕು ಮಾಡಲು ಒತ್ತಾಯಿಸಿದ್ದಾರೆ.

savalagi election

ಸಾವಳಗಿಯನ್ನು ತಾಲೂಕಾಗಿ ಘೋಷಿಸಲು ಒತ್ತಾಯ

ಇದನ್ನೂ ಓದಿ:

 ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರೋಚಕ ಗೆಲುವು ತಂದು ಕೊಟ್ಟ ಅಂಚೆ ಮತ!

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್