AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮದು ಹೋಬಳಿಯಲ್ಲ; ತಾಲೂಕು ಕೇಂದ್ರವಾಗಲಿ ಎಂದು ಪಟ್ಟು ಹಿಡಿದ ಗ್ರಾಮಸ್ಥರು; ಈ ಬಾರಿಯೂ ಚುನಾವಣೆ ಬಹಿಷ್ಕಾರ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿಯನ್ನು ತಾಲೂಕಾಗಿ ಘೋಷಣೆ ಮಾಡಿ ಎಂದು ಇಲ್ಲಿನ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಕೇವಲ ಗ್ರಾಮ ಪಂಚಾಯತಿ ಚುನಾವಣೆ ಅಷ್ಟೇ ಅಲ್ಲ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ವಿಧಾನಸಭೆ, ಲೋಕಸಭೆ ಹೀಗೆ ಎಲ್ಲಾ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ.

ನಮ್ಮದು ಹೋಬಳಿಯಲ್ಲ; ತಾಲೂಕು ಕೇಂದ್ರವಾಗಲಿ ಎಂದು ಪಟ್ಟು ಹಿಡಿದ ಗ್ರಾಮಸ್ಥರು; ಈ ಬಾರಿಯೂ ಚುನಾವಣೆ ಬಹಿಷ್ಕಾರ
ಸಾವಳಗಿ ಗ್ರಾಮ ಪಂಚಾಯತಿಯ ಚಿತ್ರಣ
preethi shettigar
| Edited By: |

Updated on: Mar 16, 2021 | 11:37 AM

Share

ಬಾಗಲಕೋಟೆ: ಜಿಲ್ಲೆಯ ಸಾವಳಗಿಯನ್ನು ತಾಲೂಕು ಎಂದು ಘೋಷಿಸದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ಸಾವಳಗಿ ಹೋಬಳಿ ಗ್ರಾಮಸ್ಥರು ನಿರ್ಧಾರ ಮಾಡಿದ್ದಾರೆ. ಕಳೆದ ಬಾರಿಯೂ ಕೂಡ ಚುನಾವಣೆಯನ್ನು ಗ್ರಾಮಸ್ಥರು ಬಹಿಷ್ಕರಿಸಿದ್ದರು. ಹೀಗಾಗಿ ಮಾರ್ಚ್ 30ರಂದು ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಘೋಷಣೆ ಮಾಡಲಾಗಿತ್ತು. ಆದರೆ ಮತ್ತೆ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿಯನ್ನು ತಾಲೂಕಾಗಿ ಘೋಷಣೆ ಮಾಡಿ ಎಂದು ಇಲ್ಲಿನ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಕೇವಲ ಗ್ರಾಮ ಪಂಚಾಯತಿ ಚುನಾವಣೆ ಅಷ್ಟೇ ಅಲ್ಲ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ವಿಧಾನಸಭೆ, ಲೋಕಸಭೆ ಹೀಗೆ ಎಲ್ಲಾ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. 11ನೇ ವಾರ್ಡ್​ನ 32 ಸದಸ್ಯರನ್ನು ಹೊಂದಿರುವ ಸಾವಳಗಿ ಗ್ರಾಮ ಪಂಚಾಯತಿಯನ್ನು ತಾಲೂಕು ಮಾಡಲು ಒತ್ತಾಯಿಸಿದ್ದಾರೆ.

savalagi election

ಸಾವಳಗಿಯನ್ನು ತಾಲೂಕಾಗಿ ಘೋಷಿಸಲು ಒತ್ತಾಯ

ಇದನ್ನೂ ಓದಿ:

 ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರೋಚಕ ಗೆಲುವು ತಂದು ಕೊಟ್ಟ ಅಂಚೆ ಮತ!

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ