AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಭೀಕರ ಬರಕ್ಕೆ ಕಂಗಾಲಾದ ರೈತರು; ಮಳೆಗಾಗಿ ಕತ್ತೆಗಳ‌ ಅದ್ಧೂರಿ ಮದುವೆ; ಇಲ್ಲಿದೆ ವಿಡಿಯೋ

ದಸರಾ ಹಬ್ಬದ ಪ್ರಯುಕ್ತ ತಿಮ್ಮಾಪೂರ ಗ್ರಾಮದ ಹುಡೇದ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಕತ್ತೆಗಳ ಮದುವೆ ಇಡೀ ರೈತ ಸಮೂಹದ ಕುಟುಂಬಸ್ಥರು ಸೇರಿ ಅದ್ದೂರಿಯಾಗಿ ಮದುವೆ ಮಾಡಿದರು. ಕತ್ತೆಗಳ ಮದುವೆ ಕಾಟಾಚಾರಕ್ಕೆ ಮಾಡಿಲ್ಲ. ಎಲ್ಲ ಮದುವೆಗಳಂತೆ ಶಿಸ್ತು, ಬದ್ಧ, ಸಾಂಪ್ರದಾಯಿಕವಾಗಿ ಮಾಡಲಾಯಿತು.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 24, 2023 | 7:20 PM

Share

ಗದಗ, ಅ.24: ಆ ಗ್ರಾಮದಲ್ಲಿ ದಸರಾ ಹಬ್ಬದ ದಿನ ಮದುವೆ ಸಂಭ್ರಮ ಜೋರಾಗಿತ್ತು. ಯಾವ ಮದುವೆಗೂ ಈ ಜೋಡಿಗಳ ಮದುವೆ ಸಂಭ್ರಮ ಕಡಿಮೆಯಿಲ್ಲ. ಸಾಂಪ್ರದಾಯಿಕವಾಗಿ ನಡೆದ ಅದ್ಧೂರಿ‌ ಮದುವೆಯಲ್ಲಿ, ಇಡೀ ಗ್ರಾಮಸ್ಥರೇ ಸೇರಿದ್ದರು. ಈ ಜೋಡಿಗಳ ಮದುವೆ ಮಾಡಿ ಅನ್ನದಾತರು‌ ಮಳೆಗಾಗಿ ಪ್ರಾರ್ಥನೆ‌ ಮಾಡಿದರು. ಹೌದು, ಗದಗ(Gadag) ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಮಳೆ ಇಲ್ಲದೇ ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಬಿತ್ತನೆ‌ ಮಾಡಿದ ಎಲ್ಲ ಬೆಳೆಗಳು ಮಳೆ ಇಲ್ಲದೆ ಒಣಗಿ ಹೋಗಿವೆ. ಕಷ್ಟಪಟ್ಟು ಸಾಲಸೋಲ ಮಾಡಿ ಬಿತ್ತನೆ ಮಾಡಿದ ಬೆಳೆ ನಾಶವಾಗಿದೆ. ಹೀಗಾಗಿ ಅನ್ನದಾತರು ಅಕ್ಷರಶಃ ಕಂಗಾಲಾಗಿದ್ದಾರೆ. ಈಗಲಾದ್ರೂ ಮಳೆರಾಯನ ಕೃಪೆಗಾಗಿ ಕಾಯುತ್ತಿದ್ದಾರೆ. ಮಳೆಯಾದ್ರು ಹಿಂಗಾರು ಬೆಳೆಯಾದ್ರೂ ಬರುತ್ತೆ. ಬದುಕಿನ ಬಂಡಿ ಸಾಗುತ್ತೆ ಅಂತ ಪರಿತಪಿಸುತ್ತಿದ್ದಾರೆ.

ಕತ್ತೆಗಳ‌ ಅದ್ಧೂರಿ ಮದುವೆ, ಮಳೆಗಾಗಿ ರೈತರ ಪ್ರಾರ್ಥನೆ

ದಸರಾ ಹಬ್ಬದ ಪ್ರಯುಕ್ತ ತಿಮ್ಮಾಪೂರ ಗ್ರಾಮದ ಹುಡೇದ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಕತ್ತೆಗಳ ಮದುವೆ ಇಡೀ ರೈತ ಸಮೂಹದ ಕುಟುಂಬಸ್ಥರು ಸೇರಿ ಅದ್ದೂರಿಯಾಗಿ ಮದುವೆ ಮಾಡಿದರು. ಕತ್ತೆಗಳ ಮದುವೆ ಕಾಟಾಚಾರಕ್ಕೆ ಮಾಡಿಲ್ಲ. ಎಲ್ಲ ಮದುವೆಗಳಂತೆ ಶಿಸ್ತು, ಬದ್ಧ, ಸಾಂಪ್ರದಾಯಿಕವಾಗಿ ಮಾಡಲಾಯಿತು. ಮದುವೆಯ ಹಿನ್ನೆಲೆಯಲ್ಲಿ ಸಂಪ್ರದಾಯದ ಪ್ರಕಾರ ಮಹಿಳೆಯರು ಹೂಗಾರರ ಮನೆಯಿಂದ ಭಾಸಿಂಗ್ ತರಲಾಯಿತು.

ಇದನ್ನೂ ಓದಿ:Uttara Kannada: ವರುಣನ ಕೃಪೆಗಾಗಿ ರೈತ ಮಹಿಳೆಯರಿಂದ ವಿಶಿಷ್ಟ ಆಚರಣೆ; ಕಪ್ಪೆಗಳ ಮದುವೆ ಮಾಡಿ ಪ್ರಾರ್ಥನೆ, ವಿಡಿಯೋ ವೈರಲ್

ಅರಿಣ ಕಾರ್ಯ

ಕತ್ತೆಗಳಿಗೆ ಮೊದ್ಲು ಅರಿಶಿಣ ಶಾಸ್ತ್ರವನ್ನು ಮಾಡಿ ಸುರುಗಿ ನೀರನ್ನು ಹಾಕಲಾಯಿತು. ಬಳಿಕ ಎರಡು ಕತ್ತೆಗಳಿಗೆ ಶಂಗಾರ ಮಾಡಲಾಯಿತು. ಗಂಟಿಗೆ ಭಾಸಿಂಗ್ ಶಂಗಾರ ಮಾಡಿದ್ರೆ. ಹೆಣ್ಣು ಕತ್ತೆ ಹೂವಿನ ದಂಡಿ ಕಟ್ಟಿ ಶೃಂಗಾರ‌ ಮಾಡಿದ್ರು. ಬಳಿದ ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ ನೂರಾರು ಜನ್ರ ಸಮ್ಮುಖದಲ್ಲಿ ಮಾಂಗಲ್ಯ ಧಾರಣೆ ಮಾಡಿ ಅಕ್ಷತೆಯನ್ನು ಹಾಕುವುದರ ಮೂಲಕ ಕತ್ತೆಗಳಿಗೆ ಸಾಂಪ್ರದಾಯಕವಾಗಿ ಮದುವೆ ಮಾಡಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್